ವರನ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಮಧುಮಗಳು: ಜಾತಿಯೇ ಐಶ್ವರ್ಯ ಸಾವಿಗೆ ಕಾರಣವಾಯ್ತಾ ?

ವರನ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಮಧುಮಗಳು: ಜಾತಿಯೇ ಐಶ್ವರ್ಯ ಸಾವಿಗೆ ಕಾರಣವಾಯ್ತಾ ?

Published : Nov 20, 2023, 01:02 PM IST

ನವೆಂಬರ್ 23ಕ್ಕೆ ಮದುವೆಯಾಗಬೇಕಿದ್ದ ಐಶ್ವರ್ಯ ಎಂಬ ಯುವತಿ ವರನ ಮನೆಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾಳೆ.
 

ಮದುವೆಗೆ ಇನ್ನೆರಡು ದಿನ ಇರುವಾಗಲೇ ಮಧುಮಗಳು(bride) ಆತ್ಮಹತ್ಯೆ(suicide) ಮಾಡಿಕೊಂಡಿರುವ ಘಟನೆ ಬಳ್ಳಾರಿಯ ಹೊಸಪೇಟೆ ತಾಲೂಕಿನ ಟಿ.ಬಿ. ಡ್ಯಾಂ ಬಳಿ ನಡೆದಿದೆ. ವರನ ಮನೆಯಲ್ಲಿ ಐಶ್ವರ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ವರ ಅಶೋಕನನ್ನು ಟಿಬಿ ಡ್ಯಾಂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೊಸಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಮರೋಣತ್ತರ ಪರೀಕ್ಷೆ ನಡೆದಿದೆ. ಐಶ್ವರ್ಯ  ಆತ್ಮಹತ್ಯೆಗೆ ಪ್ರಚೋದನೆಯೇ ಕಾರಣವೆಂದು ಆಕೆಯ ಕುಟುಂಬಸ್ಥರು ಆರೋಪಿಸುತ್ತಿದ್ದಾರೆ. ಐಶ್ವರ್ಯ ಮತ್ತು ಅಶೋಕ ಪರಸ್ಪರ ಪ್ರೀತಿಸಿಸುತ್ತಿದ್ದರು. ನವೆಂಬರ್ 23ಕ್ಕೆ ಅವರ ಮದುವೆ ಇದ್ದು, ಭಾನುವಾರ ತಡರಾತ್ರಿ ಐಶ್ವರ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆತ್ಮಹತ್ಯೆಗೆ ಜಾತಿ‌ಕಾರಣ ಎಂಬ ಆರೋಪ ಸಹ ಕೇಳಿಬರುತ್ತಿದೆ. 

ಇದನ್ನೂ ವೀಕ್ಷಿಸಿ:  ಶ್ರೀಕಿ ಬಳಿ ಬಿಟ್ ಕಾಯಿನ್ ವರ್ಗಾಹಿಸಿಕೊಂಡ್ರಾ ಅಧಿಕಾರಿಗಳು..? ಆ 3 ಪೊಲೀಸ್‌ ಅಧಿಕಾರಿಗಳು ಯಾರು..?

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more