ವರನ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಮಧುಮಗಳು: ಜಾತಿಯೇ ಐಶ್ವರ್ಯ ಸಾವಿಗೆ ಕಾರಣವಾಯ್ತಾ ?

ವರನ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಮಧುಮಗಳು: ಜಾತಿಯೇ ಐಶ್ವರ್ಯ ಸಾವಿಗೆ ಕಾರಣವಾಯ್ತಾ ?

Published : Nov 20, 2023, 01:02 PM IST

ನವೆಂಬರ್ 23ಕ್ಕೆ ಮದುವೆಯಾಗಬೇಕಿದ್ದ ಐಶ್ವರ್ಯ ಎಂಬ ಯುವತಿ ವರನ ಮನೆಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾಳೆ.
 

ಮದುವೆಗೆ ಇನ್ನೆರಡು ದಿನ ಇರುವಾಗಲೇ ಮಧುಮಗಳು(bride) ಆತ್ಮಹತ್ಯೆ(suicide) ಮಾಡಿಕೊಂಡಿರುವ ಘಟನೆ ಬಳ್ಳಾರಿಯ ಹೊಸಪೇಟೆ ತಾಲೂಕಿನ ಟಿ.ಬಿ. ಡ್ಯಾಂ ಬಳಿ ನಡೆದಿದೆ. ವರನ ಮನೆಯಲ್ಲಿ ಐಶ್ವರ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ವರ ಅಶೋಕನನ್ನು ಟಿಬಿ ಡ್ಯಾಂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೊಸಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಮರೋಣತ್ತರ ಪರೀಕ್ಷೆ ನಡೆದಿದೆ. ಐಶ್ವರ್ಯ  ಆತ್ಮಹತ್ಯೆಗೆ ಪ್ರಚೋದನೆಯೇ ಕಾರಣವೆಂದು ಆಕೆಯ ಕುಟುಂಬಸ್ಥರು ಆರೋಪಿಸುತ್ತಿದ್ದಾರೆ. ಐಶ್ವರ್ಯ ಮತ್ತು ಅಶೋಕ ಪರಸ್ಪರ ಪ್ರೀತಿಸಿಸುತ್ತಿದ್ದರು. ನವೆಂಬರ್ 23ಕ್ಕೆ ಅವರ ಮದುವೆ ಇದ್ದು, ಭಾನುವಾರ ತಡರಾತ್ರಿ ಐಶ್ವರ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆತ್ಮಹತ್ಯೆಗೆ ಜಾತಿ‌ಕಾರಣ ಎಂಬ ಆರೋಪ ಸಹ ಕೇಳಿಬರುತ್ತಿದೆ. 

ಇದನ್ನೂ ವೀಕ್ಷಿಸಿ:  ಶ್ರೀಕಿ ಬಳಿ ಬಿಟ್ ಕಾಯಿನ್ ವರ್ಗಾಹಿಸಿಕೊಂಡ್ರಾ ಅಧಿಕಾರಿಗಳು..? ಆ 3 ಪೊಲೀಸ್‌ ಅಧಿಕಾರಿಗಳು ಯಾರು..?

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more