Dr Soundarya Suicide: ಕುಟುಂಬದಲ್ಲಿ ಕಲಹ  ಇರಲಿಲ್ಲ, ಮಗುವಿಗೆ ನಾಮಕರಣ ಮಾಡಿದ್ದರು

Dr Soundarya Suicide: ಕುಟುಂಬದಲ್ಲಿ ಕಲಹ  ಇರಲಿಲ್ಲ, ಮಗುವಿಗೆ ನಾಮಕರಣ ಮಾಡಿದ್ದರು

Published : Jan 28, 2022, 05:16 PM IST

* ಬಿಎಸ್‌ವೈ ಪುತ್ರಿ ಪದ್ಮಾವತಿ ಮಗಳು ಸೌಂದರ್ಯ ಆತ್ಮಹತ್ಯೆ
* ಇಂದು ಬೆಳಗ್ಗೆ ಶಿವಾನಂದ ಬಳಿ ಇರುವ ಅಪಾರ್ಟ್‌ಮೆಂಟ್ ನಲ್ಲಿ ಆತ್ಮಹತ್ಯೆ
* ಕುಟುಂಬದಲ್ಲಿ ಯಾವ ಗಲಾಟೆಯೂ ಇರಲಿಲ್ಲ
* ಬೆಳಗ್ಗೆ ಬಂದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿದ್ದರು 

ಬೆಂಗಳೂರು(ಜ.28): ಕರ್ನಾಟಕ ಮಾಜಿ ಸಿಎಂ ಬಿ, ಎಸ್. ಯಡಿಯೂರಪ್ಪ (BS Yediyurappa) ಮೊಮ್ಮಗಳು  ಸೌಂದರ್ಯ ಆತ್ಮಹತ್ಯೆಗೆ (Suicide ) ಶರಣಾಗಿದ್ದಾರೆ.  ಪದ್ಮಾವತಿ ಪುತ್ರಿ  ವೈದ್ಯೆ ಸೌಂದರ್ಯ(30) ಆತ್ಮಹತ್ಯೆ ಮಾಡಿಕೊಂಡಿದ್ದು ಮರಣೋತ್ತರ  (Post Mortem) ಪರೀಕ್ಷೆ ನಡೆದಿದೆ.

ಮಾಜಿ ಸಿಎಂ ಬಿ. ಎಸ್‌. ಯಡಿಯೂರಪ್ಪ ಮೊಮ್ಮಗಳು ಆತ್ಮಹತ್ಯೆ!

ವೀರಶೈವ-ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಲಿದೆ. ಬೌರಿಂಗ್ ಆಸ್ಪತ್ರೆಯಲ್ಲಿ ಮರಣೋತ್ತರರ ಪರೀಕ್ಷೆ ನಡೆಸಲಾಗಿದೆ. ಸೋಲದೇವನಹಳ್ಳಿಯ ಅಬ್ಬಿಗೆರೆಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
Read more