Bengaluru: ತಡರಾತ್ರಿ ಪಿಸ್ತೂಲ್ ಹಿಡಿದು ಬೆದರಿಸಿ ಅಟ್ಟಹಾಸಗೈದ ಬಿಲ್ಡರ್..!

Bengaluru: ತಡರಾತ್ರಿ ಪಿಸ್ತೂಲ್ ಹಿಡಿದು ಬೆದರಿಸಿ ಅಟ್ಟಹಾಸಗೈದ ಬಿಲ್ಡರ್..!

Published : Nov 07, 2022, 12:06 PM ISTUpdated : Nov 07, 2022, 12:11 PM IST

ಬೆಂಗಳೂರಿನ ಕೆ.ಆರ್‌. ಪುರಂನ ಚಿಕ್ಕಬಸವನಪುರದಲ್ಲಿ ಬಿಲ್ಡರ್‌ ಕಾರ್ತಿಕ್‌ ರೆಡ್ಡಿ ಅಂಡ್‌ ಗ್ಯಾಂ ದಾಂಧಲೆ ಮಾಡಿರುವ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆ ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. 

ಸರ್ಕಾರಿ ಜಮೀನು ಮಾರಾಟಕ್ಕೆ ರೌಡಿಶೀಟರ್‌ ಮುಂದಾಗಿದ್ದು, ಇದನ್ನು ಪ್ರಶ್ನಿಸಿದ್ದಕ್ಕೆ ದೂರುದಾರನ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಸರ್ಕಾರಿ ಜಮೀನು ಮಾರಾಟಕ್ಕೆ ಬಿಲ್ಡರ್‌ ಕಾರ್ತಿಕ್‌ ರೆಡ್ಡಿ ಯತ್ನ ನಡೆಸಿದ್ದಾರೆ ಎಂದು ತಿಳಿದುಬಂದಿದ್ದು, ಬೆಂಗಳೂರಿನ ಕೆ.ಆರ್‌. ಪುರಂನ ಚಿಕ್ಕಬಸವನಪುರದಲ್ಲಿ ಈ ಘಟನೆ ನಡೆದಿದೆ. ಅಕ್ಟೋಬರ್‌ 28 ರಂದು ಪಿಸ್ತೂಲ್‌ ಹಿಡಿದು ಬಿಲ್ಡರ್‌ ಅಟ್ಟಹಾಸಗೈದಿದ್ದಾರೆ ಎಂದು ಹೇಳಲಾಗಿದೆ. ಬಿಲ್ಡರ್‌ ಕಾರ್ತಿಕ್‌ ರೆಡ್ಡಿ ಅಂಡ್‌ ಗ್ಯಾಂ ದಾಂಧಲೆ ಮಾಡಿರುವ ಆರೋಪ ಕೇಳಿಬಂದಿದ್ದು, ಮನೆ ಮುಂದಿದ್ದ ಕಾರಿಗೆ ಗುದ್ದಿ ಜಖಂಗೊಳಿಸಿ ಎಚ್ಚರಿಕೆ ನೀಡಿದ್ದಾರೆ ಎಂದೂ ತಿಳಿದುಬಂದಿದೆ. ಈ ಹಿನ್ನೆಲೆ ಆರೋಪಿ ವಿರುದ್ಧ ಹಲವು ಸೆಕ್ಷನ್‌ಗಳಡಿ ಎಫ್‌ಐಆರ್‌ ದಾಖಲಿಸಲಾಗಿದೆ.

 

24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
Read more