Bengaluru: ತಡರಾತ್ರಿ ಪಿಸ್ತೂಲ್ ಹಿಡಿದು ಬೆದರಿಸಿ ಅಟ್ಟಹಾಸಗೈದ ಬಿಲ್ಡರ್..!

Bengaluru: ತಡರಾತ್ರಿ ಪಿಸ್ತೂಲ್ ಹಿಡಿದು ಬೆದರಿಸಿ ಅಟ್ಟಹಾಸಗೈದ ಬಿಲ್ಡರ್..!

Published : Nov 07, 2022, 12:06 PM ISTUpdated : Nov 07, 2022, 12:11 PM IST

ಬೆಂಗಳೂರಿನ ಕೆ.ಆರ್‌. ಪುರಂನ ಚಿಕ್ಕಬಸವನಪುರದಲ್ಲಿ ಬಿಲ್ಡರ್‌ ಕಾರ್ತಿಕ್‌ ರೆಡ್ಡಿ ಅಂಡ್‌ ಗ್ಯಾಂ ದಾಂಧಲೆ ಮಾಡಿರುವ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆ ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. 

ಸರ್ಕಾರಿ ಜಮೀನು ಮಾರಾಟಕ್ಕೆ ರೌಡಿಶೀಟರ್‌ ಮುಂದಾಗಿದ್ದು, ಇದನ್ನು ಪ್ರಶ್ನಿಸಿದ್ದಕ್ಕೆ ದೂರುದಾರನ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಸರ್ಕಾರಿ ಜಮೀನು ಮಾರಾಟಕ್ಕೆ ಬಿಲ್ಡರ್‌ ಕಾರ್ತಿಕ್‌ ರೆಡ್ಡಿ ಯತ್ನ ನಡೆಸಿದ್ದಾರೆ ಎಂದು ತಿಳಿದುಬಂದಿದ್ದು, ಬೆಂಗಳೂರಿನ ಕೆ.ಆರ್‌. ಪುರಂನ ಚಿಕ್ಕಬಸವನಪುರದಲ್ಲಿ ಈ ಘಟನೆ ನಡೆದಿದೆ. ಅಕ್ಟೋಬರ್‌ 28 ರಂದು ಪಿಸ್ತೂಲ್‌ ಹಿಡಿದು ಬಿಲ್ಡರ್‌ ಅಟ್ಟಹಾಸಗೈದಿದ್ದಾರೆ ಎಂದು ಹೇಳಲಾಗಿದೆ. ಬಿಲ್ಡರ್‌ ಕಾರ್ತಿಕ್‌ ರೆಡ್ಡಿ ಅಂಡ್‌ ಗ್ಯಾಂ ದಾಂಧಲೆ ಮಾಡಿರುವ ಆರೋಪ ಕೇಳಿಬಂದಿದ್ದು, ಮನೆ ಮುಂದಿದ್ದ ಕಾರಿಗೆ ಗುದ್ದಿ ಜಖಂಗೊಳಿಸಿ ಎಚ್ಚರಿಕೆ ನೀಡಿದ್ದಾರೆ ಎಂದೂ ತಿಳಿದುಬಂದಿದೆ. ಈ ಹಿನ್ನೆಲೆ ಆರೋಪಿ ವಿರುದ್ಧ ಹಲವು ಸೆಕ್ಷನ್‌ಗಳಡಿ ಎಫ್‌ಐಆರ್‌ ದಾಖಲಿಸಲಾಗಿದೆ.

 

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
Read more