7 ತಿಂಗಳ  ಹಿಂದಿನ ದ್ವೇಷಕ್ಕೆ ಗಾರೆ ಮೇಸ್ತ್ರಿ ಕೊಲೆ....

7 ತಿಂಗಳ ಹಿಂದಿನ ದ್ವೇಷಕ್ಕೆ ಗಾರೆ ಮೇಸ್ತ್ರಿ ಕೊಲೆ....

Published : Mar 21, 2023, 04:19 PM IST

ಕೆಲಸಗಾರರಿಗೆ ಕೂಲಿ ದುಡ್ಡು ಕೊಟ್ಟು ಬರ್ತೀನಿ ಎಂದು ಹೋದ ಗಾರೆ ಮೇಸ್ತ್ರಿ ಮರ್ಡರ್ ಆಗಿದ್ದ. ಅವನನ್ನ ಕೊಲೆ ಮಾಡಿವರು ಯಾರು..? ಈ ವಿಡಿಯೋ ನೋಡಿ 

ಗಾರೆ ಮೇಸ್ತ್ರಿ ಹತ್ತಾರು ಜನಕ್ಕೆ ಕೆಲಸ ಕೊಡುವವನು ಆಳುಗಳಿಗೆ ಕೂಲಿ ದುಡ್ಡು ಕೊಡಬೇಕಾದ್ದರಿಂದ  ಮನೆಯಲ್ಲಿದ್ದ ಅಮ್ಮನಿಗೆ ಕೂಲಿ ದುಡ್ಡು ಕೊಟ್ಟುಬರುವುದಾಗಿ ಹೇಳಿ ಹೋದ. ಆದರೆ  ವಾಪಸ್ ಬಂದಿದ್ದು ಹೆಣವಾಗಿ. ಮೇಸ್ತ್ರಿಯನ್ನ ಹಂತಕರು ಕಲ್ಲು ಎತ್ತಿಹಾಕಿ ಕೊಂದಿದ್ದಾರೆ. ಇನ್ನು ತನಿಖೆ ನಡೆಸಿದ ಪೊಲೀಸರಿಗೆ 7 ತಿಂಗಳ ಹಿಂದಿನ ದ್ವೇಷ ಕೊಲೆಗೆ ಕಾರಣ ಎಂದು ಗೋತ್ತಾಗಿದೆ. ಅಷ್ಟಕ್ಕೂ 7 ತಿಂಗಳ ದ್ವೇಷವಾದ್ರೂ ಯಾವುದು..? ಅವನನ್ನ ಕೊಂದಿದ್ದಾದ್ರೂ ಯಾರು..? ಇದೆಲ್ಲವನ್ನ ತಿಳಿದುಕೊಳ್ಳಲು ಈ ವಿಡಿಯೋ ನೋಡಿ
 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more