7 ತಿಂಗಳ  ಹಿಂದಿನ ದ್ವೇಷಕ್ಕೆ ಗಾರೆ ಮೇಸ್ತ್ರಿ ಕೊಲೆ....

7 ತಿಂಗಳ ಹಿಂದಿನ ದ್ವೇಷಕ್ಕೆ ಗಾರೆ ಮೇಸ್ತ್ರಿ ಕೊಲೆ....

Published : Mar 21, 2023, 04:19 PM IST

ಕೆಲಸಗಾರರಿಗೆ ಕೂಲಿ ದುಡ್ಡು ಕೊಟ್ಟು ಬರ್ತೀನಿ ಎಂದು ಹೋದ ಗಾರೆ ಮೇಸ್ತ್ರಿ ಮರ್ಡರ್ ಆಗಿದ್ದ. ಅವನನ್ನ ಕೊಲೆ ಮಾಡಿವರು ಯಾರು..? ಈ ವಿಡಿಯೋ ನೋಡಿ 

ಗಾರೆ ಮೇಸ್ತ್ರಿ ಹತ್ತಾರು ಜನಕ್ಕೆ ಕೆಲಸ ಕೊಡುವವನು ಆಳುಗಳಿಗೆ ಕೂಲಿ ದುಡ್ಡು ಕೊಡಬೇಕಾದ್ದರಿಂದ  ಮನೆಯಲ್ಲಿದ್ದ ಅಮ್ಮನಿಗೆ ಕೂಲಿ ದುಡ್ಡು ಕೊಟ್ಟುಬರುವುದಾಗಿ ಹೇಳಿ ಹೋದ. ಆದರೆ  ವಾಪಸ್ ಬಂದಿದ್ದು ಹೆಣವಾಗಿ. ಮೇಸ್ತ್ರಿಯನ್ನ ಹಂತಕರು ಕಲ್ಲು ಎತ್ತಿಹಾಕಿ ಕೊಂದಿದ್ದಾರೆ. ಇನ್ನು ತನಿಖೆ ನಡೆಸಿದ ಪೊಲೀಸರಿಗೆ 7 ತಿಂಗಳ ಹಿಂದಿನ ದ್ವೇಷ ಕೊಲೆಗೆ ಕಾರಣ ಎಂದು ಗೋತ್ತಾಗಿದೆ. ಅಷ್ಟಕ್ಕೂ 7 ತಿಂಗಳ ದ್ವೇಷವಾದ್ರೂ ಯಾವುದು..? ಅವನನ್ನ ಕೊಂದಿದ್ದಾದ್ರೂ ಯಾರು..? ಇದೆಲ್ಲವನ್ನ ತಿಳಿದುಕೊಳ್ಳಲು ಈ ವಿಡಿಯೋ ನೋಡಿ
 

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
Read more