ಬಸ್ ಟಿಕೆಟ್ ಕೊಟ್ಟ ಸುಳಿವು... ರೇಪಿಸ್ಟ್ ಗಳ ಬೇಟೆಯಾಡಿದ ಕಾರ್ಯಾಚರಣೆ ಹೇಗಿತ್ತು?

Aug 29, 2021, 3:28 PM IST

ಬೆಂಗಳೂರು(ಆ. 29)  ಮೈಸೂರು ಅತ್ಯಾಚಾರ ಪ್ರಕರಣ ತನಿಖೆ ನಡೆಯುತ್ತಿದೆ.  ಸಂತ್ರಸ್ತೆಯ ಗೆಳೆಯನಿಂದ ಪೊಲೀಸರು ಮಾಹಿತಿ ಪಡೆದುಕೊಂಡಿದ್ದಾರೆ.   ಕರ್ನಾಟಕ ಪೊಲೀಸರು ತಮಿಳುನಾಡಿನಿಂದ ಕ್ರಿಮಿಗಳನ್ನು ಹೆಡೆಮುರಿ ಕಟ್ಟಿ ಕರೆದುಕೊಂಡು ಬಂದಿದ್ದಾರೆ.

ನ್ಯಾಯಾಧೀಶರ ಮುಂದೆ ಆರೋಪಿಗಳು

ಮೈಸೂರು ಪೊಲೀಸರು ಒಂದು ಸಮಾಧಾನದ ಸುದ್ದಿ ಕೊಟ್ಟಿದ್ದಾರೆ. ಒಂದೇ ಒಂದು ಬಸ್ ಟಿಕೆಟ್ ಆರೋಪಿಗಳ ಸುಳಿವು ಕೊಟ್ಟಿತ್ತು.  ಮೈಸೂರಿನ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ. ಹಾಗಾದರೆ ತನಿಖೆ ಹೇಕಗೆ ನಡೆಯಿತು? ಯಾವೆಲ್ಲ ಸಾಕ್ಷಿಗಳು  ನೆರವಾದವು?