ಕಾವೇರಿಗಾಗಿ ನಡೆದ ಬೆಂಗಳೂರು ಬಂದ್ ಯಶಸ್ವಿ: ಸರ್ಕಾರದ ವಿರುದ್ಧ ಮೊಳಗಿದ ಕಾವೇರಿ ಜ್ವಾಲಾಗ್ನಿ!

ಕಾವೇರಿಗಾಗಿ ನಡೆದ ಬೆಂಗಳೂರು ಬಂದ್ ಯಶಸ್ವಿ: ಸರ್ಕಾರದ ವಿರುದ್ಧ ಮೊಳಗಿದ ಕಾವೇರಿ ಜ್ವಾಲಾಗ್ನಿ!

Published : Sep 27, 2023, 02:59 PM IST

ಶಾಪಿಂಗ್ ಮಾಲ್ .. ಮಾರುಕಟ್ಟೆ ಸಂಪೂರ್ಣ ಬಂದ್
ರಾಜಭವನ ಎದುರು ವಾಟಾಳ್ ಸೇರಿ ಹಲವರು ಅರೆಸ್ಟ್!
ಱಲಿ ಅವಕಾಶ ನೀಡದ್ದಕ್ಕೇ ಹೋರಾಟಗಾರರು ಆಕ್ರೋಶ
ಮೌರ್ಯ ಸರ್ಕಲ್ಗೆ ಬರ್ತಿದ್ದಂತೆ ಕುರುಬೂರು ಬಂಧನ!
 

ಕನ್ನಡಿಗರ ಜೀವನಾದಿ ಕಾವೇರಿಯ ಕಿಚ್ಚು ಹೆಚ್ಚಾಗುತ್ತಿದೆ. ತಮಿಳುನಾಡಿಗೆ ನೀರು ಹರಿಸದಂತೆ ರೈತರು(Farmers ) ಬೀದಿಗಿಳಿದಿದ್ದಾರೆ. ಮೊನ್ನೆ ತಾನೇ ಮಂಡ್ಯ ಬಂದ್ ಮಾಡಿದ್ದ ರೈತರು ಇವತ್ತು ರಾಜ್ಯರಾಜಧಾನಿಯನ್ನ ಲಾಕ್ ಮಾಡಿದ್ರು. ಅಷ್ಟೇ ಅಲ್ಲ ಬಂದ್ ಯಶಸ್ವಿಗೊಳಿಸಲು ಎಲ್ಲಾ ತಯಾರಿಗಳನ್ನ ಮಾಡಿಕೊಂಡಿದ್ರು. ಆದ್ರೆ ಪೊಲೀಸರು ಪ್ರತಿಭಟನಕಾರರಿಗೆ ಶಾಕ್ ಕೊಡಲು ತಯಾರಿ ನಡೆಸಿದ್ರು. ಬೆಳ್ಳಂಬೆಳಗ್ಗೆ ರ‍್ಯಾಲಿ ನಡೆಸಲು ಬಂದವರಿಗೆ ಪೊಲೀಸರು(police) ತಡೆದು ಅವರನ್ನೆಲ್ಲಾ ವಷಕ್ಕೆ ಪಡೆದು ಫ್ರೀಡಂ ಪಾರ್ಕ್‌ವರೆಗೆ ಬಿಟ್ಟುಬಂದಿದ್ರು. ಹೀಗೆ ಬೀದಿಗಿಳಿದು ಪ್ರತಿಭಟಿಸಿದ ರೈತರು, ಸಂಘಟನೆಗಳು ಪೊಲೀಸರ ವಾರ್ನಿಂಗ್ ನಡುವೆಯೂ ಬಂದ್ ಯಶಸ್ವಿಯಾಗುವಂತೆ ಮಾಡಿದ್ರು. ಇನ್ನೂ ಬೆಂಗಳೂರಿನ ಬಂದ್‌ಗೆ(Bengaluru Bandh) ಕೇವಲ ಬೆಂಗಳೂರಿಗರಷ್ಟೇ ಅಲ್ಲ. ಉಳಿದೆಲ್ಲಾ ಜಿಲ್ಲೆಗಳಿಂದಲೂ ಒಳ್ಳೆಯ ರೆಸ್ಪಾನ್ಸ್ ಸಿಗ್ತು.ಬಂದ್ ಬೆಂಗಳೂರಿಗೆ ಮಾತ್ರವಾಗಿದ್ರೂ ಹೊರ ಜಿಲ್ಲೆಯ ಜನರು ಕೂಡ ಕಾವೇರಿಗಾಗಿ ಒಂದಾಗಿದ್ರು. ಪ್ರತೀ ಜಿಲ್ಲೆಯಲ್ಲೂ ತಮ್ಮದೇ ಶೈಲಿಯಲ್ಲಿ ಕಾವೇರಿಗಾಗಿ ಬೀದಿಗೆ ಇಳಿದಿದ್ರು. 

ಇದನ್ನೂ ವೀಕ್ಷಿಸಿ:  ಕೆನಡಾ ಈಗ ಉಗ್ರರ ಪಾಲಿನ ಹೊಸ ಸ್ವರ್ಗ..ಖಲಿಸ್ತಾನಿ ಉಗ್ರರಿಗೆ ಮೇವು ಹಾಕೋದೇಕೆ ಟ್ರುಡೊ?

23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
Read more