ಆಪರೇಷನ್ ರಾವಣಾಸುರ ಸಕ್ಸಸ್..! CCB ಖೆಡ್ಡಾದಲ್ಲಿ ಶ್ರೀಲಂಕಾದ ಮೋಸ್ಟ್ ವಾಂಟಡ್ ಕ್ರಿಮಿನಲ್ಸ್!

ಆಪರೇಷನ್ ರಾವಣಾಸುರ ಸಕ್ಸಸ್..! CCB ಖೆಡ್ಡಾದಲ್ಲಿ ಶ್ರೀಲಂಕಾದ ಮೋಸ್ಟ್ ವಾಂಟಡ್ ಕ್ರಿಮಿನಲ್ಸ್!

Published : Aug 25, 2023, 05:44 PM IST

ಶ್ರೀಲಂಕಾ ಕ್ರಿಮಿನಲ್ಸ್ ಬೆಂಗಳೂರಿಗೆ ಬಂದಿದ್ದೇಗೆ..? ಅವರು ಪೊಲೀಸರ ಬಲೆಗೆ ಬಿದ್ದಿದ್ದೇಗೆ ಮತ್ತು ಇವರ ಹೆಡೆಮುರಿ ಕಟ್ಟಲು ಪೊಲೀಸರು ಮಾಡಿದ್ದ ಆಪರೇಷನ್ ರಾವಣಾಸುರ ಹೇಗಿತ್ತು ನೋಡಿ..

ಲಂಕಾದಲ್ಲಿ ಹಲವು ಕೊಲೆಗಳನ್ನ ಮಾಡಿ ಪೊಲೀಸರಿಗೆ ಮೋಸ್ಟ್ ವಾಂಟೆಡ್ ಆಗಿದ್ದವರು. ಲಂಕಾದ ಆ ಮೋಸ್ಟ್ ವಾಂಟೆಡ್ ಕ್ರಿಮಿನಲ್ಸ್ ಬೆಂಗಳೂರಿನಲ್ಲಿ ಸಿಸಿಬಿ ಬಲೆಗೆ ಬಿದ್ದಿದ್ದಾರೆ. ಆದ್ರೆ ಈ ಕಿರಾತಕರು ಪೊಲೀಸರ ಕೈಗೆ ತಗ್ಲಾಕಿಕೊಂಡಿದ್ದೇ ಒಂದು ರೋಚಕ. ಹಾಗಾದ್ರೆ ಶ್ರೀಲಂಕಾ ಕ್ರಿಮಿನಲ್ಸ್ ಬೆಂಗಳೂರಿಗೆ ಬಂದಿದ್ದೇಗೆ..? ಅವರು ಪೊಲೀಸರ ಬಲೆಗೆ ಬಿದ್ದಿದ್ದೇಗೆ ಮತ್ತು ಇವರ ಹೆಡೆಮುರಿ ಕಟ್ಟಲು ಪೊಲೀಸರು ಮಾಡಿದ್ದ ಆಪರೇಷನ್ ರಾವಣಾಸುರ ಹೇಗಿತ್ತು..? ಇದೆಲ್ಲವನ್ನ ತಿಳಿದುಕೊಳ್ಳೋದೇ ಇವತ್ತಿನ ಎಫ್.ಐ.ಆರ್.
 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
Read more