ಆಪರೇಷನ್ ರಾವಣಾಸುರ ಸಕ್ಸಸ್..! CCB ಖೆಡ್ಡಾದಲ್ಲಿ ಶ್ರೀಲಂಕಾದ ಮೋಸ್ಟ್ ವಾಂಟಡ್ ಕ್ರಿಮಿನಲ್ಸ್!

ಆಪರೇಷನ್ ರಾವಣಾಸುರ ಸಕ್ಸಸ್..! CCB ಖೆಡ್ಡಾದಲ್ಲಿ ಶ್ರೀಲಂಕಾದ ಮೋಸ್ಟ್ ವಾಂಟಡ್ ಕ್ರಿಮಿನಲ್ಸ್!

Published : Aug 25, 2023, 05:44 PM IST

ಶ್ರೀಲಂಕಾ ಕ್ರಿಮಿನಲ್ಸ್ ಬೆಂಗಳೂರಿಗೆ ಬಂದಿದ್ದೇಗೆ..? ಅವರು ಪೊಲೀಸರ ಬಲೆಗೆ ಬಿದ್ದಿದ್ದೇಗೆ ಮತ್ತು ಇವರ ಹೆಡೆಮುರಿ ಕಟ್ಟಲು ಪೊಲೀಸರು ಮಾಡಿದ್ದ ಆಪರೇಷನ್ ರಾವಣಾಸುರ ಹೇಗಿತ್ತು ನೋಡಿ..

ಲಂಕಾದಲ್ಲಿ ಹಲವು ಕೊಲೆಗಳನ್ನ ಮಾಡಿ ಪೊಲೀಸರಿಗೆ ಮೋಸ್ಟ್ ವಾಂಟೆಡ್ ಆಗಿದ್ದವರು. ಲಂಕಾದ ಆ ಮೋಸ್ಟ್ ವಾಂಟೆಡ್ ಕ್ರಿಮಿನಲ್ಸ್ ಬೆಂಗಳೂರಿನಲ್ಲಿ ಸಿಸಿಬಿ ಬಲೆಗೆ ಬಿದ್ದಿದ್ದಾರೆ. ಆದ್ರೆ ಈ ಕಿರಾತಕರು ಪೊಲೀಸರ ಕೈಗೆ ತಗ್ಲಾಕಿಕೊಂಡಿದ್ದೇ ಒಂದು ರೋಚಕ. ಹಾಗಾದ್ರೆ ಶ್ರೀಲಂಕಾ ಕ್ರಿಮಿನಲ್ಸ್ ಬೆಂಗಳೂರಿಗೆ ಬಂದಿದ್ದೇಗೆ..? ಅವರು ಪೊಲೀಸರ ಬಲೆಗೆ ಬಿದ್ದಿದ್ದೇಗೆ ಮತ್ತು ಇವರ ಹೆಡೆಮುರಿ ಕಟ್ಟಲು ಪೊಲೀಸರು ಮಾಡಿದ್ದ ಆಪರೇಷನ್ ರಾವಣಾಸುರ ಹೇಗಿತ್ತು..? ಇದೆಲ್ಲವನ್ನ ತಿಳಿದುಕೊಳ್ಳೋದೇ ಇವತ್ತಿನ ಎಫ್.ಐ.ಆರ್.
 

24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more