ಆಪರೇಷನ್ ರಾವಣಾಸುರ ಸಕ್ಸಸ್..! CCB ಖೆಡ್ಡಾದಲ್ಲಿ ಶ್ರೀಲಂಕಾದ ಮೋಸ್ಟ್ ವಾಂಟಡ್ ಕ್ರಿಮಿನಲ್ಸ್!

ಆಪರೇಷನ್ ರಾವಣಾಸುರ ಸಕ್ಸಸ್..! CCB ಖೆಡ್ಡಾದಲ್ಲಿ ಶ್ರೀಲಂಕಾದ ಮೋಸ್ಟ್ ವಾಂಟಡ್ ಕ್ರಿಮಿನಲ್ಸ್!

Published : Aug 25, 2023, 05:44 PM IST

ಶ್ರೀಲಂಕಾ ಕ್ರಿಮಿನಲ್ಸ್ ಬೆಂಗಳೂರಿಗೆ ಬಂದಿದ್ದೇಗೆ..? ಅವರು ಪೊಲೀಸರ ಬಲೆಗೆ ಬಿದ್ದಿದ್ದೇಗೆ ಮತ್ತು ಇವರ ಹೆಡೆಮುರಿ ಕಟ್ಟಲು ಪೊಲೀಸರು ಮಾಡಿದ್ದ ಆಪರೇಷನ್ ರಾವಣಾಸುರ ಹೇಗಿತ್ತು ನೋಡಿ..

ಲಂಕಾದಲ್ಲಿ ಹಲವು ಕೊಲೆಗಳನ್ನ ಮಾಡಿ ಪೊಲೀಸರಿಗೆ ಮೋಸ್ಟ್ ವಾಂಟೆಡ್ ಆಗಿದ್ದವರು. ಲಂಕಾದ ಆ ಮೋಸ್ಟ್ ವಾಂಟೆಡ್ ಕ್ರಿಮಿನಲ್ಸ್ ಬೆಂಗಳೂರಿನಲ್ಲಿ ಸಿಸಿಬಿ ಬಲೆಗೆ ಬಿದ್ದಿದ್ದಾರೆ. ಆದ್ರೆ ಈ ಕಿರಾತಕರು ಪೊಲೀಸರ ಕೈಗೆ ತಗ್ಲಾಕಿಕೊಂಡಿದ್ದೇ ಒಂದು ರೋಚಕ. ಹಾಗಾದ್ರೆ ಶ್ರೀಲಂಕಾ ಕ್ರಿಮಿನಲ್ಸ್ ಬೆಂಗಳೂರಿಗೆ ಬಂದಿದ್ದೇಗೆ..? ಅವರು ಪೊಲೀಸರ ಬಲೆಗೆ ಬಿದ್ದಿದ್ದೇಗೆ ಮತ್ತು ಇವರ ಹೆಡೆಮುರಿ ಕಟ್ಟಲು ಪೊಲೀಸರು ಮಾಡಿದ್ದ ಆಪರೇಷನ್ ರಾವಣಾಸುರ ಹೇಗಿತ್ತು..? ಇದೆಲ್ಲವನ್ನ ತಿಳಿದುಕೊಳ್ಳೋದೇ ಇವತ್ತಿನ ಎಫ್.ಐ.ಆರ್.
 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more