ಡ್ರಗ್‌ ಕೇಸ್‌ನಲ್ಲಿ ತಲೆಮರೆಸಿಕೊಂಡಿರುವ ಆದಿತ್ಯ ಆಳ್ವಾ ಪತ್ತೆಗೆ ಲುಕೌಟ್ ನೋಟಿಸ್ ಜಾರಿ

ಡ್ರಗ್‌ ಕೇಸ್‌ನಲ್ಲಿ ತಲೆಮರೆಸಿಕೊಂಡಿರುವ ಆದಿತ್ಯ ಆಳ್ವಾ ಪತ್ತೆಗೆ ಲುಕೌಟ್ ನೋಟಿಸ್ ಜಾರಿ

Published : Sep 22, 2020, 10:16 AM IST

ಡ್ರಗ್‌ ಕೇಸ್‌ನಲ್ಲಿ ತಲೆಮರೆಸಿಕೊಂಡಿರುವ ಮಾಜಿ ಸಚಿವ ಜೀವರಾಜ್ ಆಳ್ವಾ ಪುತ್ರ ಆದಿತ್ಯ ಆಳ್ವ ಪತ್ತೆಗೆ ಲುಕ್‌ಔಟ್ ನೋಟಿಸ್ ಜಾರಿಯಾಗಿದೆ.  ಆದಿತ್ಯ ವಿದೇಶಕ್ಕೆ ಪರಾರಿಯಾಗಿರುವ ಅನುಮಾನ ವ್ಯಕ್ತವಾಗಿದೆ. 

ಬೆಂಗಳೂರು (ಸೆ. 22): ಡ್ರಗ್‌ ಕೇಸ್‌ನಲ್ಲಿ ತಲೆಮರೆಸಿಕೊಂಡಿರುವ ಮಾಜಿ ಸಚಿವ ಜೀವರಾಜ್ ಆಳ್ವಾ ಪುತ್ರ ಆದಿತ್ಯ ಆಳ್ವ ಪತ್ತೆಗೆ ಲುಕ್‌ಔಟ್ ನೋಟಿಸ್ ಜಾರಿಯಾಗಿದೆ.  ಆದಿತ್ಯ ವಿದೇಶಕ್ಕೆ ಪರಾರಿಯಾಗಿರುವ ಅನುಮಾನ ವ್ಯಕ್ತವಾಗಿದೆ. ಇವರ ಜೊತೆ ಜೆಡಿಎಸ್ ಮಾಜಿ ಸಂಸದನ ಪುತ್ರನಿಗೂ ನೊಟೀಸ್ ಜಾರಿಯಾಗಿದೆ. ಕೂಡಲೇ ವಿಚಾರಣೆಗೆ ಹಾಜರಾಗಬೇಕೆಂದು ತಿಳಿಸಲಾಗಿದೆ. 

ಇವರ ಜೊತೆಗೆ ನಟ ಯೋಗಿ, ಕ್ರಿಕೆಟಿಗ ಅಯ್ಯಪ್ಪ, ನಟಿ ರಶ್ಮಿಕಾ ಚೆಂಗಪ್ಪ, ಬ್ರಹ್ಮಗಂಟು ಸೀರಿಯಲ್‌ನ ಗೀತಾ ಭಟ್, ಗಟ್ಟಿಮೇಳದ ಅಭಿಷೇಕ್‌ಗೆ ಸಮನ್ಸ್ ನೀಡಲಾಗಿದೆ. 12 ಕ್ಕೂ ಹೆಚ್ಚು ವಿಐಪಿ ಕುಳಗಳಿಗೆ ಆಂತರಿಕ ಭದ್ರತಾ ವಿಭಾಗದ ತನಿಖೆ ಭೀತಿ ಎದುರಾಗಿದೆ. 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?