ಬಗೆದಷ್ಟು ಬಯಲಾಗ್ತಿದೆ ದುಷ್ಕರ್ಮಿಗಳ ನಿಗೂಢ ಹೆಜ್ಜೆ: ಬೆಂಗಳೂರು ಮಾತ್ರ ಶಂಕಿತ ಉಗ್ರರ ಟಾರ್ಗೆಟ್‌ ಆಗಿತ್ತಾ..?

ಬಗೆದಷ್ಟು ಬಯಲಾಗ್ತಿದೆ ದುಷ್ಕರ್ಮಿಗಳ ನಿಗೂಢ ಹೆಜ್ಜೆ: ಬೆಂಗಳೂರು ಮಾತ್ರ ಶಂಕಿತ ಉಗ್ರರ ಟಾರ್ಗೆಟ್‌ ಆಗಿತ್ತಾ..?

Published : Jul 21, 2023, 09:52 AM IST

ಸಿಸಿಬಿ ಪೊಲೀಸರು ಐವರು ಶಂಕಿತ ಉಗ್ರರ ಮೊಬೈಲ್‌ ಫೋನ್‌ಗಳನ್ನು ಎಫ್‌ಎಸ್‌ಎಲ್‌ಗೆ ರವಾನೆ ಮಾಡಿದ್ದಾರೆ.
 

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು(Suspected Terrorists) ಸಿಸಿಬಿ ಪೊಲೀಸರು(CCB Police) ಬಂಧಿಸಿದ್ದಾರೆ. ಸದ್ಯ ಬಗೆದಷ್ಟು ಬಯಲಾಗ್ತಿದೆ ದುಷ್ಕರ್ಮಿಗಳ ನಿಗೂಢ ಹೆಜ್ಜೆ. ಸಿಸಿಬಿ ಪೊಲೀಸರು ಶಂಕಿತ ಉಗ್ರರ ತನಿಖೆ ಚುರುಕು ಮಾಡಿದ್ದಾರೆ. ಐವರು ಶಂಕಿತ ಉಗ್ರರ ಮೊಬೈಲ್‌ ಫೋನ್‌ಗಳನ್ನು(Mobile phones) ಎಫ್ಎಸ್‌ಎಲ್‌ಗೆ ರವಾನೆ ಮಾಡಲಾಗಿದೆ. ಈ ಮೂಲಕ ಶಂಕಿತ ಉಗ್ರರು ಬಾಯಿಬಿಡದ ಸತ್ಯವನ್ನು ಮೊಬೈಲ್‌ ಮೂಲಕ ಹೊರ ತೆಗೆಯಲು ಪ್ಲ್ಯಾನ್‌ ಮಾಡಲಾಗಿದೆ. ಬೆಂಗಳೂರು(Bengaluru) ಒಂದೇ ಇವರ ಟಾರ್ಗೆಟ್‌ ಆಗಿತ್ತಾ? ಅಥವಾ ರಾಜಕೀಯ ನಾಯಕರನ್ನು ಇವರು ಟಾರ್ಗೆಟ್‌ ಮಾಡಿದ್ರಾ..? ಎಂಬ ಹಲವಾರು ಪ್ರಶ್ನೆಗಳು ಪೊಲೀಸರನ್ನು ಕಾಡುತ್ತಿವೆ.

ಇದನ್ನೂ ವೀಕ್ಷಿಸಿ:  ರಾಜ್ಯದ ಜನತೆಗೆ ಮತ್ತೊಂದು ಶಾಕ್‌: ಏರಿಕೆಯಾಗುತ್ತಾ ಹಾಲಿನ ದರ..?

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more