ಬಗೆದಷ್ಟು ಬಯಲಾಗ್ತಿದೆ ದುಷ್ಕರ್ಮಿಗಳ ನಿಗೂಢ ಹೆಜ್ಜೆ: ಬೆಂಗಳೂರು ಮಾತ್ರ ಶಂಕಿತ ಉಗ್ರರ ಟಾರ್ಗೆಟ್‌ ಆಗಿತ್ತಾ..?

ಬಗೆದಷ್ಟು ಬಯಲಾಗ್ತಿದೆ ದುಷ್ಕರ್ಮಿಗಳ ನಿಗೂಢ ಹೆಜ್ಜೆ: ಬೆಂಗಳೂರು ಮಾತ್ರ ಶಂಕಿತ ಉಗ್ರರ ಟಾರ್ಗೆಟ್‌ ಆಗಿತ್ತಾ..?

Published : Jul 21, 2023, 09:52 AM IST

ಸಿಸಿಬಿ ಪೊಲೀಸರು ಐವರು ಶಂಕಿತ ಉಗ್ರರ ಮೊಬೈಲ್‌ ಫೋನ್‌ಗಳನ್ನು ಎಫ್‌ಎಸ್‌ಎಲ್‌ಗೆ ರವಾನೆ ಮಾಡಿದ್ದಾರೆ.
 

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು(Suspected Terrorists) ಸಿಸಿಬಿ ಪೊಲೀಸರು(CCB Police) ಬಂಧಿಸಿದ್ದಾರೆ. ಸದ್ಯ ಬಗೆದಷ್ಟು ಬಯಲಾಗ್ತಿದೆ ದುಷ್ಕರ್ಮಿಗಳ ನಿಗೂಢ ಹೆಜ್ಜೆ. ಸಿಸಿಬಿ ಪೊಲೀಸರು ಶಂಕಿತ ಉಗ್ರರ ತನಿಖೆ ಚುರುಕು ಮಾಡಿದ್ದಾರೆ. ಐವರು ಶಂಕಿತ ಉಗ್ರರ ಮೊಬೈಲ್‌ ಫೋನ್‌ಗಳನ್ನು(Mobile phones) ಎಫ್ಎಸ್‌ಎಲ್‌ಗೆ ರವಾನೆ ಮಾಡಲಾಗಿದೆ. ಈ ಮೂಲಕ ಶಂಕಿತ ಉಗ್ರರು ಬಾಯಿಬಿಡದ ಸತ್ಯವನ್ನು ಮೊಬೈಲ್‌ ಮೂಲಕ ಹೊರ ತೆಗೆಯಲು ಪ್ಲ್ಯಾನ್‌ ಮಾಡಲಾಗಿದೆ. ಬೆಂಗಳೂರು(Bengaluru) ಒಂದೇ ಇವರ ಟಾರ್ಗೆಟ್‌ ಆಗಿತ್ತಾ? ಅಥವಾ ರಾಜಕೀಯ ನಾಯಕರನ್ನು ಇವರು ಟಾರ್ಗೆಟ್‌ ಮಾಡಿದ್ರಾ..? ಎಂಬ ಹಲವಾರು ಪ್ರಶ್ನೆಗಳು ಪೊಲೀಸರನ್ನು ಕಾಡುತ್ತಿವೆ.

ಇದನ್ನೂ ವೀಕ್ಷಿಸಿ:  ರಾಜ್ಯದ ಜನತೆಗೆ ಮತ್ತೊಂದು ಶಾಕ್‌: ಏರಿಕೆಯಾಗುತ್ತಾ ಹಾಲಿನ ದರ..?

23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
Read more