ಸಿಸಿಬಿ ಬಲೆಯಿಂದ ತಪ್ಪಿಸಿಕೊಳ್ಳಲು ರಾಗಿಣಿ ಖತರ್ನಾಕ್ ಪ್ಲಾನ್; ಏನ್ ಐಡ್ಯಾ ಅಂತೀರಾ..!

ಸಿಸಿಬಿ ಬಲೆಯಿಂದ ತಪ್ಪಿಸಿಕೊಳ್ಳಲು ರಾಗಿಣಿ ಖತರ್ನಾಕ್ ಪ್ಲಾನ್; ಏನ್ ಐಡ್ಯಾ ಅಂತೀರಾ..!

Published : Sep 04, 2020, 10:06 AM ISTUpdated : Sep 04, 2020, 10:14 AM IST

ಸ್ಯಾಂಡಲ್‌ವುಡ್ ಡ್ರಗ್ಸ್ ಮಾಫಿಯಾದಲ್ಲಿ ಒಬ್ಬೊಬ್ಬರ ಹೆಸರು ಹೊರ ಬರುತ್ತಿದೆ.  'ತುಪ್ಪದ ಬೆಡಗಿ' ರಾಗಿಣಿ ದ್ವಿವೇದಿಗೆ ಸಿಸಿಬಿ ಬಿಸಿತುಪ್ಪವಾಗಿದೆ. ಅನಾರೋಗ್ಯ ನೆಪವೊಡ್ಡಿ ಸೋಮವಾರ ವಿಚಾರಣೆಗೆ ಬರುವುದಾಗಿ ರಾಗಿಣಿ ಸಬೂಬು ಹೇಳಿದ್ದರು. ಆದರೆ ಅವೆಲ್ಲಾ ಆಗಲ್ಲ. ಇಂದೇ ವಿಚಾರಣೆಗೆ ಬರಬೇಕು ಎಂದು ಸಿಸಿಬಿ ತಾಕೀತು ಮಾಡಿದೆ. ಒಂದು ವೇಳೆ ವಿಚಾರಣೆಗೆ ಹಾಜರಾಗದಿದ್ದರೆ ಸಿಸಿಬಿ ಕಠಿಣ ಕ್ರಮಕ್ಕೆ ಮುಂದಾಗಿದೆ. 

ಬೆಂಗಳೂರು (ಸೆ. 04): ಸ್ಯಾಂಡಲ್‌ವುಡ್ ಡ್ರಗ್ಸ್ ಮಾಫಿಯಾದಲ್ಲಿ ಒಬ್ಬೊಬ್ಬರ ಹೆಸರು ಹೊರ ಬರುತ್ತಿದೆ.  'ತುಪ್ಪದ ಬೆಡಗಿ' ರಾಗಿಣಿ ದ್ವಿವೇದಿಗೆ ಸಿಸಿಬಿ ಬಿಸಿತುಪ್ಪವಾಗಿದೆ. ಅನಾರೋಗ್ಯ ನೆಪವೊಡ್ಡಿ ಸೋಮವಾರ ವಿಚಾರಣೆಗೆ ಬರುವುದಾಗಿ ರಾಗಿಣಿ ಸಬೂಬು ಹೇಳಿದ್ದರು. ಆದರೆ ಅವೆಲ್ಲಾ ಆಗಲ್ಲ. ಇಂದೇ ವಿಚಾರಣೆಗೆ ಬರಬೇಕು ಎಂದು ಸಿಸಿಬಿ ತಾಕೀತು ಮಾಡಿದೆ. ಒಂದು ವೇಳೆ ವಿಚಾರಣೆಗೆ ಹಾಜರಾಗದಿದ್ದರೆ ಸಿಸಿಬಿ ಕಠಿಣ ಕ್ರಮಕ್ಕೆ ಮುಂದಾಗಿದೆ. 

ಇನ್ನೊಂದು ಕಡೆ ಸಿಸಿಬಿ ಬಲೆಯಿಂದ ತಪ್ಪಿಸಿಕೊಳ್ಳಲು ರಾಗಿಣಿ ಖತರ್ನಾಕ್ ಪ್ಲಾನ್ ಮಾಡಿದ್ದಾರೆ. ಫೋನ್ ಬದಲಿಸಿ ಹಳೆ ವಾಟ್ಸಾಪನ್ನು ಡಿಲೀಟ್ ಮಾಡಿ, ಮತ್ತೆ ಇನ್‌ಸ್ಟಾಲ್ ಮಾಡಿಕೊಂಡಿದ್ದಾರೆ. ಫೋನ್‌ನಲ್ಲಿದ್ದ ಸಾಕ್ಷ್ಯ ನಾಶ ಮಾಡಿ ಸಿಸಿಬಿಗೆ ಚಳ್ಳೆ ಹಣ್ಣು ತಿನ್ನಿಸಲು ಮುಂದಾದರಾ ರಾಗಿಣಿ? 

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!