ಸಿಸಿಬಿ ಬಲೆಯಿಂದ ತಪ್ಪಿಸಿಕೊಳ್ಳಲು ರಾಗಿಣಿ ಖತರ್ನಾಕ್ ಪ್ಲಾನ್; ಏನ್ ಐಡ್ಯಾ ಅಂತೀರಾ..!

ಸಿಸಿಬಿ ಬಲೆಯಿಂದ ತಪ್ಪಿಸಿಕೊಳ್ಳಲು ರಾಗಿಣಿ ಖತರ್ನಾಕ್ ಪ್ಲಾನ್; ಏನ್ ಐಡ್ಯಾ ಅಂತೀರಾ..!

Published : Sep 04, 2020, 10:06 AM ISTUpdated : Sep 04, 2020, 10:14 AM IST

ಸ್ಯಾಂಡಲ್‌ವುಡ್ ಡ್ರಗ್ಸ್ ಮಾಫಿಯಾದಲ್ಲಿ ಒಬ್ಬೊಬ್ಬರ ಹೆಸರು ಹೊರ ಬರುತ್ತಿದೆ.  'ತುಪ್ಪದ ಬೆಡಗಿ' ರಾಗಿಣಿ ದ್ವಿವೇದಿಗೆ ಸಿಸಿಬಿ ಬಿಸಿತುಪ್ಪವಾಗಿದೆ. ಅನಾರೋಗ್ಯ ನೆಪವೊಡ್ಡಿ ಸೋಮವಾರ ವಿಚಾರಣೆಗೆ ಬರುವುದಾಗಿ ರಾಗಿಣಿ ಸಬೂಬು ಹೇಳಿದ್ದರು. ಆದರೆ ಅವೆಲ್ಲಾ ಆಗಲ್ಲ. ಇಂದೇ ವಿಚಾರಣೆಗೆ ಬರಬೇಕು ಎಂದು ಸಿಸಿಬಿ ತಾಕೀತು ಮಾಡಿದೆ. ಒಂದು ವೇಳೆ ವಿಚಾರಣೆಗೆ ಹಾಜರಾಗದಿದ್ದರೆ ಸಿಸಿಬಿ ಕಠಿಣ ಕ್ರಮಕ್ಕೆ ಮುಂದಾಗಿದೆ. 

ಬೆಂಗಳೂರು (ಸೆ. 04): ಸ್ಯಾಂಡಲ್‌ವುಡ್ ಡ್ರಗ್ಸ್ ಮಾಫಿಯಾದಲ್ಲಿ ಒಬ್ಬೊಬ್ಬರ ಹೆಸರು ಹೊರ ಬರುತ್ತಿದೆ.  'ತುಪ್ಪದ ಬೆಡಗಿ' ರಾಗಿಣಿ ದ್ವಿವೇದಿಗೆ ಸಿಸಿಬಿ ಬಿಸಿತುಪ್ಪವಾಗಿದೆ. ಅನಾರೋಗ್ಯ ನೆಪವೊಡ್ಡಿ ಸೋಮವಾರ ವಿಚಾರಣೆಗೆ ಬರುವುದಾಗಿ ರಾಗಿಣಿ ಸಬೂಬು ಹೇಳಿದ್ದರು. ಆದರೆ ಅವೆಲ್ಲಾ ಆಗಲ್ಲ. ಇಂದೇ ವಿಚಾರಣೆಗೆ ಬರಬೇಕು ಎಂದು ಸಿಸಿಬಿ ತಾಕೀತು ಮಾಡಿದೆ. ಒಂದು ವೇಳೆ ವಿಚಾರಣೆಗೆ ಹಾಜರಾಗದಿದ್ದರೆ ಸಿಸಿಬಿ ಕಠಿಣ ಕ್ರಮಕ್ಕೆ ಮುಂದಾಗಿದೆ. 

ಇನ್ನೊಂದು ಕಡೆ ಸಿಸಿಬಿ ಬಲೆಯಿಂದ ತಪ್ಪಿಸಿಕೊಳ್ಳಲು ರಾಗಿಣಿ ಖತರ್ನಾಕ್ ಪ್ಲಾನ್ ಮಾಡಿದ್ದಾರೆ. ಫೋನ್ ಬದಲಿಸಿ ಹಳೆ ವಾಟ್ಸಾಪನ್ನು ಡಿಲೀಟ್ ಮಾಡಿ, ಮತ್ತೆ ಇನ್‌ಸ್ಟಾಲ್ ಮಾಡಿಕೊಂಡಿದ್ದಾರೆ. ಫೋನ್‌ನಲ್ಲಿದ್ದ ಸಾಕ್ಷ್ಯ ನಾಶ ಮಾಡಿ ಸಿಸಿಬಿಗೆ ಚಳ್ಳೆ ಹಣ್ಣು ತಿನ್ನಿಸಲು ಮುಂದಾದರಾ ರಾಗಿಣಿ? 

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!