ಸಿಸಿಬಿ ಬಲೆಯಿಂದ ತಪ್ಪಿಸಿಕೊಳ್ಳಲು ರಾಗಿಣಿ ಖತರ್ನಾಕ್ ಪ್ಲಾನ್; ಏನ್ ಐಡ್ಯಾ ಅಂತೀರಾ..!

ಸಿಸಿಬಿ ಬಲೆಯಿಂದ ತಪ್ಪಿಸಿಕೊಳ್ಳಲು ರಾಗಿಣಿ ಖತರ್ನಾಕ್ ಪ್ಲಾನ್; ಏನ್ ಐಡ್ಯಾ ಅಂತೀರಾ..!

Published : Sep 04, 2020, 10:06 AM ISTUpdated : Sep 04, 2020, 10:14 AM IST

ಸ್ಯಾಂಡಲ್‌ವುಡ್ ಡ್ರಗ್ಸ್ ಮಾಫಿಯಾದಲ್ಲಿ ಒಬ್ಬೊಬ್ಬರ ಹೆಸರು ಹೊರ ಬರುತ್ತಿದೆ.  'ತುಪ್ಪದ ಬೆಡಗಿ' ರಾಗಿಣಿ ದ್ವಿವೇದಿಗೆ ಸಿಸಿಬಿ ಬಿಸಿತುಪ್ಪವಾಗಿದೆ. ಅನಾರೋಗ್ಯ ನೆಪವೊಡ್ಡಿ ಸೋಮವಾರ ವಿಚಾರಣೆಗೆ ಬರುವುದಾಗಿ ರಾಗಿಣಿ ಸಬೂಬು ಹೇಳಿದ್ದರು. ಆದರೆ ಅವೆಲ್ಲಾ ಆಗಲ್ಲ. ಇಂದೇ ವಿಚಾರಣೆಗೆ ಬರಬೇಕು ಎಂದು ಸಿಸಿಬಿ ತಾಕೀತು ಮಾಡಿದೆ. ಒಂದು ವೇಳೆ ವಿಚಾರಣೆಗೆ ಹಾಜರಾಗದಿದ್ದರೆ ಸಿಸಿಬಿ ಕಠಿಣ ಕ್ರಮಕ್ಕೆ ಮುಂದಾಗಿದೆ. 

ಬೆಂಗಳೂರು (ಸೆ. 04): ಸ್ಯಾಂಡಲ್‌ವುಡ್ ಡ್ರಗ್ಸ್ ಮಾಫಿಯಾದಲ್ಲಿ ಒಬ್ಬೊಬ್ಬರ ಹೆಸರು ಹೊರ ಬರುತ್ತಿದೆ.  'ತುಪ್ಪದ ಬೆಡಗಿ' ರಾಗಿಣಿ ದ್ವಿವೇದಿಗೆ ಸಿಸಿಬಿ ಬಿಸಿತುಪ್ಪವಾಗಿದೆ. ಅನಾರೋಗ್ಯ ನೆಪವೊಡ್ಡಿ ಸೋಮವಾರ ವಿಚಾರಣೆಗೆ ಬರುವುದಾಗಿ ರಾಗಿಣಿ ಸಬೂಬು ಹೇಳಿದ್ದರು. ಆದರೆ ಅವೆಲ್ಲಾ ಆಗಲ್ಲ. ಇಂದೇ ವಿಚಾರಣೆಗೆ ಬರಬೇಕು ಎಂದು ಸಿಸಿಬಿ ತಾಕೀತು ಮಾಡಿದೆ. ಒಂದು ವೇಳೆ ವಿಚಾರಣೆಗೆ ಹಾಜರಾಗದಿದ್ದರೆ ಸಿಸಿಬಿ ಕಠಿಣ ಕ್ರಮಕ್ಕೆ ಮುಂದಾಗಿದೆ. 

ಇನ್ನೊಂದು ಕಡೆ ಸಿಸಿಬಿ ಬಲೆಯಿಂದ ತಪ್ಪಿಸಿಕೊಳ್ಳಲು ರಾಗಿಣಿ ಖತರ್ನಾಕ್ ಪ್ಲಾನ್ ಮಾಡಿದ್ದಾರೆ. ಫೋನ್ ಬದಲಿಸಿ ಹಳೆ ವಾಟ್ಸಾಪನ್ನು ಡಿಲೀಟ್ ಮಾಡಿ, ಮತ್ತೆ ಇನ್‌ಸ್ಟಾಲ್ ಮಾಡಿಕೊಂಡಿದ್ದಾರೆ. ಫೋನ್‌ನಲ್ಲಿದ್ದ ಸಾಕ್ಷ್ಯ ನಾಶ ಮಾಡಿ ಸಿಸಿಬಿಗೆ ಚಳ್ಳೆ ಹಣ್ಣು ತಿನ್ನಿಸಲು ಮುಂದಾದರಾ ರಾಗಿಣಿ? 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?