ವಕೀಲರ ಮಹತ್ವದ ಮಾಹಿತಿ: ಎಸ್‌ಐಟಿ ಮುಂದೆ ಹಾಜರಾಗ್ತಾರಾ ಸಿ.ಡಿ. ಲೇಡಿ?

ವಕೀಲರ ಮಹತ್ವದ ಮಾಹಿತಿ: ಎಸ್‌ಐಟಿ ಮುಂದೆ ಹಾಜರಾಗ್ತಾರಾ ಸಿ.ಡಿ. ಲೇಡಿ?

Published : Mar 27, 2021, 03:55 PM IST

 ರಾಸಲೀಲೆ ಸಿ.ಡಿ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿ.ಡಿ.ಲೇಡಿ ಪರ ವಕೀಲರು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಭೇಟಿ ನೀಡಿ ಮಹತ್ದ ಮನವಿಯೊಂದು ಮಾಡಿಕೊಂಡಿದ್ದಾರೆ. ಹಾಗಾದ್ರೆ ಯುವತಿ ಎಸ್‌ಐಟಿ ಮುಂದೆ ಹಾಜರಾಗುತ್ತಾರಾ ಎನ್ನುವ ಕುತೂಹಲ ಮೂಡಿಸಿದೆ.

ಬೆಂಗಳೂರು, (ಮಾ.27): ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣ ಇದೀಗ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಅದರಲ್ಲೂ ಆ ಸಿ.ಡಿ. ಲೇಡಿ ಎಲ್ಲಿದ್ದಾಳೆ ಎನ್ನುವುದು ಮಾತ್ರ ಯಾರಿಗೂ ಗೊತ್ತಿಲ್ಲ.

ಜಾರಕಿಹೊಳಿ ವಿರುದ್ಧ ರೇಪ್ ಕೇಸ್, ಸಾಹುಕಾರ್ ಮುಂದಿನ ನಡೆಯೇನು..?

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿ.ಡಿ.ಲೇಡಿ ಪರ ವಕೀಲರು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಭೇಟಿ ನೀಡಿ ಮಹತ್ದ ಮನವಿಯೊಂದು ಮಾಡಿಕೊಂಡಿದ್ದಾರೆ. ಹಾಗಾದ್ರೆ ಯುವತಿ ಎಸ್‌ಐಟಿ ಮುಂದೆ ಹಾಜರಾಗುತ್ತಾರಾ ಎನ್ನುವ ಕುತೂಹಲ ಮೂಡಿಸಿದೆ.

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?