ರಾಸಲೀಲೆ ಸಿಡಿ ಕೇಸ್ : ಡಿಕೆಶಿ-ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಶುರುವಾಯ್ತು ಸಂಕಷ್ಟ..!?

ರಾಸಲೀಲೆ ಸಿಡಿ ಕೇಸ್ : ಡಿಕೆಶಿ-ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಶುರುವಾಯ್ತು ಸಂಕಷ್ಟ..!?

Suvarna News   | Asianet News
Published : Apr 02, 2021, 02:31 PM IST

  ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ದೂರು ನೀಡಲಾಗಿದೆ.  ಡಿ.ಕೆ.ಶಿವಕುಮಾರ್ ವಿರುದ್ಧ ಜಾರಿ ನಿರ್ದೇಶನಾಯಕ್ಕೆ ದೂರು ನೀಡಲಾಗಿದೆ. 

ಹನಿಟ್ರ್ಯಾಪ್ ಒಳ ಸಂಚಿಗೆ 500 ಕೋಟಿ ರೂ. ಅಕ್ರಮ ವ್ಯವಹಾರ ಮಾಡಿದ್ದಾಗಿ ಆರೋಪ ಮಾಡಲಾಗಿದೆ.  ಡಿಕೆಶಿ. ಲಕ್ಷ್ಮೀ ಹೆಬ್ಬಾಳ್ಕರ್, ವಿಜಯ್ ಮುಳಗುಂದ ಸೇರಿ ಐವರ ವಿರುದ್ಧ ದೂರು ನೀಡಲಾಗಿದೆ.  
 

 ಬೆಂಗಳೂರು (ಏ.02):  ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ದೂರು ನೀಡಲಾಗಿದೆ.  ಡಿ.ಕೆ.ಶಿವಕುಮಾರ್ ವಿರುದ್ಧ ಜಾರಿ ನಿರ್ದೇಶನಾಯಕ್ಕೆ ದೂರು ನೀಡಲಾಗಿದೆ. 

ಸೀಡಿ ಲೇಡಿ - ಜಾರಕಿಹೊಳಿ ಏನೆಂದು ಕರೆಯುತ್ತಿದ್ದರು : ಏನೇನ್ ಉಡುಗೊರೆ ಕೊಟ್ಟಿದ್ದರು? ..

ಹನಿಟ್ರ್ಯಾಪ್ ಒಳ ಸಂಚಿಗೆ 500 ಕೋಟಿ ರೂ. ಅಕ್ರಮ ವ್ಯವಹಾರ ಮಾಡಿದ್ದಾಗಿ ಆರೋಪ ಮಾಡಲಾಗಿದೆ.  ಡಿಕೆಶಿ. ಲಕ್ಷ್ಮೀ ಹೆಬ್ಬಾಳ್ಕರ್, ವಿಜಯ್ ಮುಳಗುಂದ ಸೇರಿ ಐವರ ವಿರುದ್ಧ ದೂರು ನೀಡಲಾಗಿದೆ.  

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!