SIT ವಿರುದ್ಧವೇ ತಿರುಗಿಬಿದ್ದ ಸಿ.ಡಿ. ಸಂತ್ರಸ್ತೆ: ವಕೀಲ ಜಗದೀಶ್‌ನಿಂದಲೂ ಗಂಭೀರ ಆರೋಪ

SIT ವಿರುದ್ಧವೇ ತಿರುಗಿಬಿದ್ದ ಸಿ.ಡಿ. ಸಂತ್ರಸ್ತೆ: ವಕೀಲ ಜಗದೀಶ್‌ನಿಂದಲೂ ಗಂಭೀರ ಆರೋಪ

Published : Apr 04, 2021, 04:46 PM IST

ಪತ್ರದಲ್ಲಿ ಎಸ್‌ಐಟಿ ತನಿಖೆಯ ಬಗ್ಗೆ ಅನುಮಾನ ವ್ಯಕ್ತ ಪಡಿಸಿರುವ ಆಕೆ, ರಮೇಶ್ ಜಾರಕಿಹೊಳಿ ಅವರನ್ನು ಬಂಧಿಸದೇ ಹೊರಗೆ ಓಡಾಡಲು ಬಿಟ್ಟಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇನ್ನು ಈ ಯುವತಿಯ ಈ ಪತ್ರಕ್ಕೆ ಸಂಬಂಧಿದಂತೆ ವಕೀಲ ಜಗದೀಶ್ ಪ್ರತಿಕ್ರಿಯಿಸಿದ್ದು ಹೀಗೆ

ಬೆಂಗಳೂರು, (ಏ.04):  ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಕುರಿತಂತೆ ಸಂತ್ರಸ್ತ ಯುವತಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮೀಷನರ್ ಕಮಲ್ ಪಂತ್ ಅವರಿಗೆ ಸುದೀರ್ಘ ಪತ್ರವನ್ನು ಬರೆದಿದ್ದಾರೆ. 

'ಅರೋಪ ಸಾಬೀತಾದ್ರೆ ರಮೇಶ್ ಜಾರಕಿಹೊಳಿ ಅರೆಸ್ಟ್ ಆಗ್ತಾರೆ'

ಈ ಪತ್ರದಲ್ಲಿ ಎಸ್‌ಐಟಿ ತನಿಖೆಯ ಬಗ್ಗೆ ಅನುಮಾನ ವ್ಯಕ್ತ ಪಡಿಸಿರುವ ಆಕೆ, ರಮೇಶ್ ಜಾರಕಿಹೊಳಿ ಅವರನ್ನು ಬಂಧಿಸದೇ ಹೊರಗೆ ಓಡಾಡಲು ಬಿಟ್ಟಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇನ್ನು ಈ ಯುವತಿಯ ಈ ಪತ್ರಕ್ಕೆ ಸಂಬಂಧಿದಂತೆ ವಕೀಲ ಜಗದೀಶ್ ಪ್ರತಿಕ್ರಿಯಿಸಿದ್ದು ಹೀಗೆ

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ