ಬೆಂಗಳೂರಿನಲ್ಲಿ ಸರಗಳ್ಳತನ: ಬೈಕ್‌ನಲ್ಲಿ ಬಂದು ವೃದ್ದೆಯ ಸರ ಎಗರಿಸಿದ ಕಿಡಿಗೇಡಿ

ಬೆಂಗಳೂರಿನಲ್ಲಿ ಸರಗಳ್ಳತನ: ಬೈಕ್‌ನಲ್ಲಿ ಬಂದು ವೃದ್ದೆಯ ಸರ ಎಗರಿಸಿದ ಕಿಡಿಗೇಡಿ

Suvarna News   | Asianet News
Published : Oct 27, 2020, 11:28 AM ISTUpdated : Oct 27, 2020, 11:33 AM IST

ಸಿಲಿಕಾನ್ ಸಿಟಿಯಲ್ಲಿ ಮತ್ತೆ ಸರಗಳ್ಳತ ಹಾವಳಿ ಶುರುವಾಗಿದೆ. ಬೈಕ್‌ನಲ್ಲಿ ಬಂದ ಕಿಡಿಗೇಡಿ ವೃದ್ಧೆಯ ಸರವನ್ನು ಕಸಿದುಕೊಂಡು ಪರಾರಿಯಾಗಿದ್ದಾನೆ. ಸರ ಎಳೆದ ರಭಸಕ್ಕೆ ಕೆಳಕ್ಕೆ ಬಿದ್ದಿದ್ದಾರೆ ವೃದ್ಧೆ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 

ಬೆಂಗಳೂರು (ಅ. 27): ಸಿಲಿಕಾನ್ ಸಿಟಿಯಲ್ಲಿ ಮತ್ತೆ ಸರಗಳ್ಳತ ಹಾವಳಿ ಶುರುವಾಗಿದೆ. ಬೈಕ್‌ನಲ್ಲಿ ಬಂದ ಕಿಡಿಗೇಡಿ ವೃದ್ಧೆಯ ಸರವನ್ನು ಕಸಿದುಕೊಂಡು ಪರಾರಿಯಾಗಿದ್ದಾನೆ. ಸರ ಎಳೆದ ರಭಸಕ್ಕೆ ಕೆಳಕ್ಕೆ ಬಿದ್ದಿದ್ದಾರೆ ವೃದ್ಧೆ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರಿನ ಕೆಂಗೇರಿ ವಲಗೇರಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಮಹಿಳೆಯರೇ ಹೊರಗಡೆ ಹೋಗುವಾಗ ದಯವಿಟ್ಟು ಎಚ್ಚರವಾಗಿರಿ. ಚಿನ್ನದ ಸರವನ್ನು ಹಾಕಿಕೊಂಡು ಓಡಾಡಬೇಡಿ...!

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!