ಕಳಚಿ ಬಿತ್ತು ಹೋರಾಟಗಾರ್ತಿಯ ಮುಖವಾಡ: ಸಲೂನ್‌ನಲ್ಲಿ ರೆಡಿಯಾಗಿತ್ತು ಆಕೆಯ ಮಾಸ್ಟರ್ ಪ್ಲಾನ್!

ಕಳಚಿ ಬಿತ್ತು ಹೋರಾಟಗಾರ್ತಿಯ ಮುಖವಾಡ: ಸಲೂನ್‌ನಲ್ಲಿ ರೆಡಿಯಾಗಿತ್ತು ಆಕೆಯ ಮಾಸ್ಟರ್ ಪ್ಲಾನ್!

Published : Sep 14, 2023, 02:57 PM IST

ಬಿಜೆಪಿ ಟಿಕೆಟ್ ಕೊಡುಸ್ತೀನಿ ಅಂದು ನಾಮ ಹಾಕಿದ  ಚೈತ್ರಾ!
ಉದ್ಯಮಿ ಗೋವಿಂದ ಬಾಬು ಪೂಜಾರಿಗೆ 5 ಕೋಟಿ ವಂಚನೆ..!
ಹೇಗೆ ಸಿದ್ಧವಾಗಿತ್ತು.? ಹೇಗಿತ್ತು..?  ಚೈತ್ರಾ ಮಾಸ್ಟರ್ ಪ್ಲಾನ್?

ಚೈತ್ರಾ ಕುಂದಾಪುರ.. ಕಳೆದ ಐದಾರು ವರ್ಷಗಳಿಂದ ರಾಜ್ಯದಲ್ಲಿ ಮೆಲ್ಲಮೆಲ್ಲಗೆ ಸದ್ದಾಗೋಕೆ ಶುರುವಾದ ಹೆಸರಿದು. ನೋಡನೋಡ್ತಿದ್ದ ಹಾಗೆ, ಧಾರ್ಮಿಕ ಕಾರ್ಯಕ್ರಮಗಳಾಗ್ತಾ ಇದಾವೆ ಅಂದ್ರೆ, ಅಲ್ಲಿನ ವೇದಿಕೆ ಮೇಲೆ ನಿಂತು ಭಾಷಣ ಮಾಡೋಕೆ ನಿಂತಿದ್ರು. ಹಿಂದೂ ಧರ್ಮದ ಬಗ್ಗೆ ಮಾತಾಡ್ತಾ ಮಾತಾಡ್ತಾ, ಹಿಂದೂ ನಾಯಕಿಯೇ ಆಗೋದ್ರು. ಜನ ಅವತ್ತೇ ಎಚ್ಚರಗೊಂಡಿದ್ದಿದ್ರೆ, ಹೀಗೆ ಬಿಟ್ಟಿ ಮಾತಾಡೋರನ್ನ ಕಟ್ಟಿಹಾಕೋಕೆ ಸಾಧ್ಯವಿತ್ತೋ ಏನೋ. ಆದ್ರೆ, ಇಂಥವರಿಗೆ ಸಿಕ್ಕ ಇಮೇಜೂ, ಬೂಮೂ ಇವತ್ತು, ಸಮಾಜದಲ್ಲಿ ಏನೇನಲ್ಲಾ ಅನಾಹುತಕ್ಕೆ ಕಾರಣವಾಗ್ಬೋದು ಅನ್ನೋಕೆ ಈಗೊಂದು ಎಕ್ಸಾಂಪಲ್ ಸಿಕ್ಕಂತಾಗಿದೆ. ತಾನೇ ಹಿಂದೂ ಲೀಡರ್ ಅನ್ನೋ ಸೋಗಿನಲ್ಲಿದ್ದ ಚೈತ್ರಾ ಕುಂದಾಪುರ(Chaitra Kundapur) ಮುಖವಾಡ ಈಗ ಬಯಲಾಗಿದೆ. ಕೋಟಿ ಕೋಟಿ ಹಣ ಪೀಕಿದ ಕೇಸಲ್ಲಿ, ವಿಲವಿಲ ಒದ್ದಾಡೋ ಹಾಗಾಗಿದೆ. ಚೈತ್ರಾ ಕುಂದಾಪುರ ನಾಲ್ವರು ಹುಡುಗರ  ಟೀಂ ಒಂದನ್ನ ಕಟ್ಟಿಕೊಂಡು  5 ಕೋಟಿ ಪಂಗನಾಮ ಹಾಕೋಕೆ  ಮುಂದಾಗಿದ್ರು. ಈಗ ಅದೇ ಕೇಸ್ ಸಿಸಿಬಿ ಅಧಿಕಾರಿಗಳಿಂದ(CCB officials) ತನಿಖೆಗೊಳಗಾಗಿದೆ. ಹಿಂದೂ ನಾಯಕಿ ಚೈತ್ರಾ ಕುಂದಾಪುರನಾ ಸಿಸಿಬಿ ವಶಕ್ಕೆ ಪಡೆದಿದೆ. ಒಂದೊಂದು ವಿಚಾರ ಬಯಲಾದಾಗ್ಲೂ ಒಂದೊಂದು ವಿಸ್ಫೋಟನಕಾರಿ ಸಂಗತಿಗಳು ಆಚೆ ಬರ್ತಿದ್ದಾವೆ.

ಇದನ್ನೂ ವೀಕ್ಷಿಸಿ:  ಸತ್ಯ-ಮಿಥ್ಯಗಳ ಮಧ್ಯೆ ಏನಿದು ಮಹಿಷ ದಸರಾ..? ಏನಿದರ ಮರ್ಮ..?

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
Read more