ಚೈತ್ರಾ ಕುಂದಾಪುರ ಆ ಮಾತು ಹೇಳಿದ್ಯಾಕೆ? ಆ ಯೋಜನೆಗೂ.. ಈ ಕೇಸ್‌ಗೂ ಏನು ಲಿಂಕ್?

ಚೈತ್ರಾ ಕುಂದಾಪುರ ಆ ಮಾತು ಹೇಳಿದ್ಯಾಕೆ? ಆ ಯೋಜನೆಗೂ.. ಈ ಕೇಸ್‌ಗೂ ಏನು ಲಿಂಕ್?

Published : Sep 14, 2023, 12:13 PM IST

ಸ್ವಾಮೀಜಿ ಅರೆಸ್ಟ್ ಆಗ್ಲಿ ಎಲ್ಲಾ ಸತ್ಯ ಹೊರಗಡೆ ಬರುತ್ತೆ
ಇಂದಿರಾ ಕ್ಯಾಂಟೀನ್ ಬಿಲ್ ಗಾಗಿ ಈ ರೀತಿ ಷಡ್ಯಂತ್ರ
ಕಾರಿನಿಂದ ಇಳಿಯುವಾಗ ಚೈತ್ರ ಕುಂದಾಪುರ ಹೇಳಿಕೆ

ಚೈತ್ರಾ ಕುಂದಾಪುರ 5 ಕೋಟಿ ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಮಾಹಿತಿ ಹೊರಬಂದಿದೆ. ಸ್ವಾಮೀಜಿ ಬಂಧನ ಬಳಿಕ ಸತ್ಯ ಹೊರ ಬರುತ್ತದೆ. ದೊಡ್ಡ ದೊಡ್ಡವರ ಹೆಸರು ಕೂಡ ಬಹಿರಂಗವಾಗುತ್ತದೆ ಎಂದು ಸಿಸಿಬಿ ಕಚೇರಿ(CCB Office)  ಬಳಿ ಚೈತ್ರಾ ಕುಂದಾಪುರ(
Chaitra Kundapur)  ಹೇಳಿದ್ದಾಳೆ. ಇಂದಿರಾ ಕ್ಯಾಂಟೀನ್ ಬಿಲ್‌ಗಾಗಿ (Indira canteen bill) ಷಡ್ಯಂತ್ರ ಮಾಡಲಾಗಿದೆ. ಮಹಿಳಾ ಸಾಂತ್ವನ ಕೇಂದ್ರದಿಂದ ಚೈತ್ರಾಳನ್ನ ಪೊಲೀಸರು ಸಿಸಿಬಿ ಕಚೇರಿಗೆ ಕರೆತಂದಿದ್ದು, ಕಾರಿನಿಂದ ಕೆಳಗೆ ಇಳಿಯುವಾಗ ಚೈತ್ರಾ ಈ ರೀತಿ ಹೇಳಿದ್ದಾರೆ. ಚೈತ್ರಾ ಕುಂದಾಪುರ 5 ಕೋಟಿ ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಇಂದಿನಿಂದ ಆರಂಭವಾಗಲಿದೆ. ಸಿಸಿಬಿ ಎಸಿಪಿ ರೀನಾ ಸುವರ್ಣರಿಂದ ಚೈತ್ರಾ ವಿಚಾರಣೆ ಆಗಲಿದೆ.10 ದಿನ ಕಸ್ಟಡಿಗೆ  ಸಿಸಿಬಿ ಪೊಲೀಸರು ಪಡೆದಿದ್ದಾರೆ. ಅಲ್ಲದೇ ಹಣ ಪಡೆದ ಸ್ಥಳಗಳಲ್ಲಿ ಸಿಸಿಬಿ ಮಹಜರು ಮಾಡಲಿದೆ.

ಇದನ್ನೂ ವೀಕ್ಷಿಸಿ:  ಜೂ. ಎನ್‌ಟಿಆರ್ ಕಾರ್ ನಂಬರ್‌ಗಳೆಲ್ಲ 9999 ! 9 ರ ಗುಟ್ಟು ಏನಿದು ಮಿಸ್ಟರಿ ?

24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more