ಚೈತ್ರಾ ಕುಂದಾಪುರ ಆ ಮಾತು ಹೇಳಿದ್ಯಾಕೆ? ಆ ಯೋಜನೆಗೂ.. ಈ ಕೇಸ್‌ಗೂ ಏನು ಲಿಂಕ್?

ಚೈತ್ರಾ ಕುಂದಾಪುರ ಆ ಮಾತು ಹೇಳಿದ್ಯಾಕೆ? ಆ ಯೋಜನೆಗೂ.. ಈ ಕೇಸ್‌ಗೂ ಏನು ಲಿಂಕ್?

Published : Sep 14, 2023, 12:13 PM IST

ಸ್ವಾಮೀಜಿ ಅರೆಸ್ಟ್ ಆಗ್ಲಿ ಎಲ್ಲಾ ಸತ್ಯ ಹೊರಗಡೆ ಬರುತ್ತೆ
ಇಂದಿರಾ ಕ್ಯಾಂಟೀನ್ ಬಿಲ್ ಗಾಗಿ ಈ ರೀತಿ ಷಡ್ಯಂತ್ರ
ಕಾರಿನಿಂದ ಇಳಿಯುವಾಗ ಚೈತ್ರ ಕುಂದಾಪುರ ಹೇಳಿಕೆ

ಚೈತ್ರಾ ಕುಂದಾಪುರ 5 ಕೋಟಿ ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಮಾಹಿತಿ ಹೊರಬಂದಿದೆ. ಸ್ವಾಮೀಜಿ ಬಂಧನ ಬಳಿಕ ಸತ್ಯ ಹೊರ ಬರುತ್ತದೆ. ದೊಡ್ಡ ದೊಡ್ಡವರ ಹೆಸರು ಕೂಡ ಬಹಿರಂಗವಾಗುತ್ತದೆ ಎಂದು ಸಿಸಿಬಿ ಕಚೇರಿ(CCB Office)  ಬಳಿ ಚೈತ್ರಾ ಕುಂದಾಪುರ(
Chaitra Kundapur)  ಹೇಳಿದ್ದಾಳೆ. ಇಂದಿರಾ ಕ್ಯಾಂಟೀನ್ ಬಿಲ್‌ಗಾಗಿ (Indira canteen bill) ಷಡ್ಯಂತ್ರ ಮಾಡಲಾಗಿದೆ. ಮಹಿಳಾ ಸಾಂತ್ವನ ಕೇಂದ್ರದಿಂದ ಚೈತ್ರಾಳನ್ನ ಪೊಲೀಸರು ಸಿಸಿಬಿ ಕಚೇರಿಗೆ ಕರೆತಂದಿದ್ದು, ಕಾರಿನಿಂದ ಕೆಳಗೆ ಇಳಿಯುವಾಗ ಚೈತ್ರಾ ಈ ರೀತಿ ಹೇಳಿದ್ದಾರೆ. ಚೈತ್ರಾ ಕುಂದಾಪುರ 5 ಕೋಟಿ ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಇಂದಿನಿಂದ ಆರಂಭವಾಗಲಿದೆ. ಸಿಸಿಬಿ ಎಸಿಪಿ ರೀನಾ ಸುವರ್ಣರಿಂದ ಚೈತ್ರಾ ವಿಚಾರಣೆ ಆಗಲಿದೆ.10 ದಿನ ಕಸ್ಟಡಿಗೆ  ಸಿಸಿಬಿ ಪೊಲೀಸರು ಪಡೆದಿದ್ದಾರೆ. ಅಲ್ಲದೇ ಹಣ ಪಡೆದ ಸ್ಥಳಗಳಲ್ಲಿ ಸಿಸಿಬಿ ಮಹಜರು ಮಾಡಲಿದೆ.

ಇದನ್ನೂ ವೀಕ್ಷಿಸಿ:  ಜೂ. ಎನ್‌ಟಿಆರ್ ಕಾರ್ ನಂಬರ್‌ಗಳೆಲ್ಲ 9999 ! 9 ರ ಗುಟ್ಟು ಏನಿದು ಮಿಸ್ಟರಿ ?

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
Read more