ಸಿಸಿಬಿ ವಿಚಾರಣೆಯಲ್ಲಿ ಚೈತ್ರಾ ಹೇಳಿದ್ದೇನು..? ಇದೀಗ ಯೂ ಟರ್ನ್ ಹೊಡೆದಿದ್ದೇಕೆ ?

ಸಿಸಿಬಿ ವಿಚಾರಣೆಯಲ್ಲಿ ಚೈತ್ರಾ ಹೇಳಿದ್ದೇನು..? ಇದೀಗ ಯೂ ಟರ್ನ್ ಹೊಡೆದಿದ್ದೇಕೆ ?

Published : Sep 22, 2023, 11:54 AM IST

ನಾನು, ನನ್ನ ಸ್ನೇಹಿತ ಶ್ರೀಕಾಂತ್, ಗಗನ್ ಸೇರಿ ಪ್ಲಾನ್ ಮಾಡಿದ್ದೆವು 
ಪೊಲೀಸರಿಗೆ ಸಿಕ್ಕಿ ಬಿದ್ರೆ ಪ್ರಭಾವಿಗಳಿದ್ದಾರೆ ಎಂದು ಹೇಳಲು ಪ್ಲಾನ್ 
ಸಿಸಿಬಿ ಪೊಲೀಸರ ವಿಚಾರಣೆ ವೇಳೆ ಚೈತ್ರಾ ಕುಂದಾಪುರ ಹೇಳಿಕೆ
 

ಚೈತ್ರಾ ಕುಂದಾಪುರ ಗ್ಯಾಂಗ್‌ನಿಂದ ಕೋಟಿ ಕೋಟಿ ರೂಪಾಯಿ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ. ಸಿಸಿಬಿ ವಿಚಾರಣೆ ವೇಳೆ ಚೈತ್ರಾ ಕುಂದಾಪುರ(Chaitra Kundapur) ತಪ್ಪೊಪ್ಪಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ. ಕಸ್ಟಡಿಯಲ್ಲಿರುವಾಗಲೇ ಹೇಳಿಕೆ ಕೊಟ್ಟು ಚೈತ್ರಾ ವಿವಾದ ಸೃಷ್ಟಿಸಿದ್ದಳು. ಸ್ವಾಮೀಜಿ ಬಂಧನವಾದ್ರೆ ಪ್ರಭಾವಿಗಳ ಹೆಸರು ಹೊರಬರುತ್ತೆ ಎಂದು ಚೈತ್ರಾ ಹೇಳಿದ್ದಳು. ಇದೀಗ ಸಿಸಿಬಿ(CCB) ವಿಚಾರಣೆಯಲ್ಲಿ ಚೈತ್ರಾ ಕುಂದಾಪುರ ತಪ್ಪೊಪ್ಪಿಕೊಂಡಿದ್ದಾಳೆ. ಸ್ವಾಮೀಜಿ ಬಂಧಿಸಿ ಮುಖಾಮುಖಿ ವಿಚಾರಣೆಯನ್ನು ಸಿಸಿಬಿ ಪೊಲೀಸರು(police) ನಡೆಸಿದ್ದಾರೆ. ಈ ವೇಳೆ ಪ್ರಭಾವಿಗಳೂ ಇಲ್ಲ, ಯಾರೂ ಇಲ್ಲ ಎಂದ ಚೈತ್ರಾ ಕುಂದಾಪುರ ಹೇಳಿದ್ದಾಳಂತೆ. ಪ್ರಕರಣದ ಹಾದಿ ತಪ್ಪಿಸಲು ಹೇಳಿಕೆ ಕೊಟ್ಟಿದ್ದಾಗಿ ಚೈತ್ರಾ ಯೂ ಟರ್ನ್ ಹೊಡೆದಿದ್ದಾಳೆ. ಒಂದೊಂದು ಪಾತ್ರವನ್ನೂ ಕ್ರಿಯೇಟ್ ಮಾಡಿರೋದಾಗಿ ಚೈತ್ರಾ ತಪ್ಪೊಪ್ಪಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ. ಅಲ್ಲದೇ ಈಗಾಗಲೇ ನನ್ನ ಹೆಸರು ಹಾಳಾಗಿದೆ ಎಂದು ತನಿಖಾಧಿಕಾರಿ ಮುಂದೆ ಚೈತ್ರಾ ಕಣ್ಣೀರು ಹಾಕಿದ್ದಾಳೆ.

ಇದನ್ನೂ ವೀಕ್ಷಿಸಿ: ದಳಪತಿಗಳ ಮೈತ್ರಿ ಮಾತು: ಬಿಜೆಪಿ ಬಳಿ ಯಾವೆಲ್ಲ ಬೇಡಿಕೆ ಇಡಲಿದೆ ಜೆಡಿಎಸ್‌..?

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
Read more