ಸಿಸಿಬಿ ವಿಚಾರಣೆಯಲ್ಲಿ ಚೈತ್ರಾ ಹೇಳಿದ್ದೇನು..? ಇದೀಗ ಯೂ ಟರ್ನ್ ಹೊಡೆದಿದ್ದೇಕೆ ?

ಸಿಸಿಬಿ ವಿಚಾರಣೆಯಲ್ಲಿ ಚೈತ್ರಾ ಹೇಳಿದ್ದೇನು..? ಇದೀಗ ಯೂ ಟರ್ನ್ ಹೊಡೆದಿದ್ದೇಕೆ ?

Published : Sep 22, 2023, 11:54 AM IST

ನಾನು, ನನ್ನ ಸ್ನೇಹಿತ ಶ್ರೀಕಾಂತ್, ಗಗನ್ ಸೇರಿ ಪ್ಲಾನ್ ಮಾಡಿದ್ದೆವು 
ಪೊಲೀಸರಿಗೆ ಸಿಕ್ಕಿ ಬಿದ್ರೆ ಪ್ರಭಾವಿಗಳಿದ್ದಾರೆ ಎಂದು ಹೇಳಲು ಪ್ಲಾನ್ 
ಸಿಸಿಬಿ ಪೊಲೀಸರ ವಿಚಾರಣೆ ವೇಳೆ ಚೈತ್ರಾ ಕುಂದಾಪುರ ಹೇಳಿಕೆ
 

ಚೈತ್ರಾ ಕುಂದಾಪುರ ಗ್ಯಾಂಗ್‌ನಿಂದ ಕೋಟಿ ಕೋಟಿ ರೂಪಾಯಿ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ. ಸಿಸಿಬಿ ವಿಚಾರಣೆ ವೇಳೆ ಚೈತ್ರಾ ಕುಂದಾಪುರ(Chaitra Kundapur) ತಪ್ಪೊಪ್ಪಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ. ಕಸ್ಟಡಿಯಲ್ಲಿರುವಾಗಲೇ ಹೇಳಿಕೆ ಕೊಟ್ಟು ಚೈತ್ರಾ ವಿವಾದ ಸೃಷ್ಟಿಸಿದ್ದಳು. ಸ್ವಾಮೀಜಿ ಬಂಧನವಾದ್ರೆ ಪ್ರಭಾವಿಗಳ ಹೆಸರು ಹೊರಬರುತ್ತೆ ಎಂದು ಚೈತ್ರಾ ಹೇಳಿದ್ದಳು. ಇದೀಗ ಸಿಸಿಬಿ(CCB) ವಿಚಾರಣೆಯಲ್ಲಿ ಚೈತ್ರಾ ಕುಂದಾಪುರ ತಪ್ಪೊಪ್ಪಿಕೊಂಡಿದ್ದಾಳೆ. ಸ್ವಾಮೀಜಿ ಬಂಧಿಸಿ ಮುಖಾಮುಖಿ ವಿಚಾರಣೆಯನ್ನು ಸಿಸಿಬಿ ಪೊಲೀಸರು(police) ನಡೆಸಿದ್ದಾರೆ. ಈ ವೇಳೆ ಪ್ರಭಾವಿಗಳೂ ಇಲ್ಲ, ಯಾರೂ ಇಲ್ಲ ಎಂದ ಚೈತ್ರಾ ಕುಂದಾಪುರ ಹೇಳಿದ್ದಾಳಂತೆ. ಪ್ರಕರಣದ ಹಾದಿ ತಪ್ಪಿಸಲು ಹೇಳಿಕೆ ಕೊಟ್ಟಿದ್ದಾಗಿ ಚೈತ್ರಾ ಯೂ ಟರ್ನ್ ಹೊಡೆದಿದ್ದಾಳೆ. ಒಂದೊಂದು ಪಾತ್ರವನ್ನೂ ಕ್ರಿಯೇಟ್ ಮಾಡಿರೋದಾಗಿ ಚೈತ್ರಾ ತಪ್ಪೊಪ್ಪಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ. ಅಲ್ಲದೇ ಈಗಾಗಲೇ ನನ್ನ ಹೆಸರು ಹಾಳಾಗಿದೆ ಎಂದು ತನಿಖಾಧಿಕಾರಿ ಮುಂದೆ ಚೈತ್ರಾ ಕಣ್ಣೀರು ಹಾಕಿದ್ದಾಳೆ.

ಇದನ್ನೂ ವೀಕ್ಷಿಸಿ: ದಳಪತಿಗಳ ಮೈತ್ರಿ ಮಾತು: ಬಿಜೆಪಿ ಬಳಿ ಯಾವೆಲ್ಲ ಬೇಡಿಕೆ ಇಡಲಿದೆ ಜೆಡಿಎಸ್‌..?

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more