ಸಿಸಿಬಿ ವಿಚಾರಣೆಯಲ್ಲಿ ಚೈತ್ರಾ ಹೇಳಿದ್ದೇನು..? ಇದೀಗ ಯೂ ಟರ್ನ್ ಹೊಡೆದಿದ್ದೇಕೆ ?

ಸಿಸಿಬಿ ವಿಚಾರಣೆಯಲ್ಲಿ ಚೈತ್ರಾ ಹೇಳಿದ್ದೇನು..? ಇದೀಗ ಯೂ ಟರ್ನ್ ಹೊಡೆದಿದ್ದೇಕೆ ?

Published : Sep 22, 2023, 11:54 AM IST

ನಾನು, ನನ್ನ ಸ್ನೇಹಿತ ಶ್ರೀಕಾಂತ್, ಗಗನ್ ಸೇರಿ ಪ್ಲಾನ್ ಮಾಡಿದ್ದೆವು 
ಪೊಲೀಸರಿಗೆ ಸಿಕ್ಕಿ ಬಿದ್ರೆ ಪ್ರಭಾವಿಗಳಿದ್ದಾರೆ ಎಂದು ಹೇಳಲು ಪ್ಲಾನ್ 
ಸಿಸಿಬಿ ಪೊಲೀಸರ ವಿಚಾರಣೆ ವೇಳೆ ಚೈತ್ರಾ ಕುಂದಾಪುರ ಹೇಳಿಕೆ
 

ಚೈತ್ರಾ ಕುಂದಾಪುರ ಗ್ಯಾಂಗ್‌ನಿಂದ ಕೋಟಿ ಕೋಟಿ ರೂಪಾಯಿ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ. ಸಿಸಿಬಿ ವಿಚಾರಣೆ ವೇಳೆ ಚೈತ್ರಾ ಕುಂದಾಪುರ(Chaitra Kundapur) ತಪ್ಪೊಪ್ಪಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ. ಕಸ್ಟಡಿಯಲ್ಲಿರುವಾಗಲೇ ಹೇಳಿಕೆ ಕೊಟ್ಟು ಚೈತ್ರಾ ವಿವಾದ ಸೃಷ್ಟಿಸಿದ್ದಳು. ಸ್ವಾಮೀಜಿ ಬಂಧನವಾದ್ರೆ ಪ್ರಭಾವಿಗಳ ಹೆಸರು ಹೊರಬರುತ್ತೆ ಎಂದು ಚೈತ್ರಾ ಹೇಳಿದ್ದಳು. ಇದೀಗ ಸಿಸಿಬಿ(CCB) ವಿಚಾರಣೆಯಲ್ಲಿ ಚೈತ್ರಾ ಕುಂದಾಪುರ ತಪ್ಪೊಪ್ಪಿಕೊಂಡಿದ್ದಾಳೆ. ಸ್ವಾಮೀಜಿ ಬಂಧಿಸಿ ಮುಖಾಮುಖಿ ವಿಚಾರಣೆಯನ್ನು ಸಿಸಿಬಿ ಪೊಲೀಸರು(police) ನಡೆಸಿದ್ದಾರೆ. ಈ ವೇಳೆ ಪ್ರಭಾವಿಗಳೂ ಇಲ್ಲ, ಯಾರೂ ಇಲ್ಲ ಎಂದ ಚೈತ್ರಾ ಕುಂದಾಪುರ ಹೇಳಿದ್ದಾಳಂತೆ. ಪ್ರಕರಣದ ಹಾದಿ ತಪ್ಪಿಸಲು ಹೇಳಿಕೆ ಕೊಟ್ಟಿದ್ದಾಗಿ ಚೈತ್ರಾ ಯೂ ಟರ್ನ್ ಹೊಡೆದಿದ್ದಾಳೆ. ಒಂದೊಂದು ಪಾತ್ರವನ್ನೂ ಕ್ರಿಯೇಟ್ ಮಾಡಿರೋದಾಗಿ ಚೈತ್ರಾ ತಪ್ಪೊಪ್ಪಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ. ಅಲ್ಲದೇ ಈಗಾಗಲೇ ನನ್ನ ಹೆಸರು ಹಾಳಾಗಿದೆ ಎಂದು ತನಿಖಾಧಿಕಾರಿ ಮುಂದೆ ಚೈತ್ರಾ ಕಣ್ಣೀರು ಹಾಕಿದ್ದಾಳೆ.

ಇದನ್ನೂ ವೀಕ್ಷಿಸಿ: ದಳಪತಿಗಳ ಮೈತ್ರಿ ಮಾತು: ಬಿಜೆಪಿ ಬಳಿ ಯಾವೆಲ್ಲ ಬೇಡಿಕೆ ಇಡಲಿದೆ ಜೆಡಿಎಸ್‌..?

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
Read more