ಮುಸ್ಲಿಮರ ರಕ್ಷಣೆಯೇ ಕಾಂಗ್ರೆಸ್‌ ಸರ್ಕಾರದ ಆರನೇ ಗ್ಯಾರಂಟಿ: ಚಕ್ರವರ್ತಿ ಸೂಲಿಬೆಲೆ

ಮುಸ್ಲಿಮರ ರಕ್ಷಣೆಯೇ ಕಾಂಗ್ರೆಸ್‌ ಸರ್ಕಾರದ ಆರನೇ ಗ್ಯಾರಂಟಿ: ಚಕ್ರವರ್ತಿ ಸೂಲಿಬೆಲೆ

Published : Oct 02, 2023, 12:48 PM IST

ಬೇರೆ ಕಡೆಯಿಂದ ಚಾಕು ಚೂರಿ ಹಿಡಿದುಕೊಂಡು ಬರುವವರಿಗೆ ಬೆಂಬಲ ಕೊಡುವವರು ಶಿವಮೊಗ್ಗದಲ್ಲಿ ಇರುವವರೇ ಎಂದು ಚಕ್ರವರ್ತಿ ಸೂಲಿಬೆಲೆ ಹೇಳಿದರು.
 

ಶಿವಮೊಗ್ಗದ ಇತಿಹಾಸ ತಿಳಿದಿರುವವರು ಯಾರೂ ಈ ಘಟನೆಯಿಂದ ಆಶ್ಚರ್ಯ ಪಡುವುದಿಲ್ಲ. ಏಕೆಂದರೆ ಮೊದಲ ಗಲಭೆ ನಡೆದಲ್ಲಿಂದ ನಿರಂತರವಾಗಿ ಈ ರೀತಿಯ ಪ್ರಕರಣಗಳು ನಡೆಯುತ್ತಿವೆ. ನಿನ್ನೆ ನಾನು ಉಡುಪಿಗೆ ಹೋಗುವಾಗ ಕಟೌಟ್‌ಗಳನ್ನು ನೋಡಿಕೊಂಡು ಬಂದೆ, ಅಲ್ಲಿ ಪ್ರಚೋಧನಕಾರಿ ಅಂಶಗಳು ಇದ್ದವು ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ(Chakraborty Sulibele) ಏಷ್ಯಾನೆಟ್‌ ಸುವರ್ಣ ನ್ಯೂಸ್‌ನಲ್ಲಿ ಹೇಳಿದ್ದಾರೆ. ಗಾಂಧಿಬಜಾರ್‌ ಸರ್ಕಲ್‌ನಲ್ಲಿ(Gandhi Bazaar) ತಾತ್ಕಾಲಿಕ ಮಸೀದಿ ನಿರ್ಮಾಣ ಮಾಡಲಾಗಿತ್ತು. ಅವರು ದಾಂಧಲೆಗೆ ಮೊದಲೇ ಸಿದ್ಧವಾಗಿ ಬಂದಂತೆ ಕಾಣುತ್ತದೆ. ಗಣೇಶನ ಮೂರ್ತಿ ಇಡಲು ಎಲ್ಲಾ ಅನುಮತಿ ಪಡೆಯಬೇಕು. ಆದ್ರೆ ಅವರು ಯಾವುದಕ್ಕೂ ಕೇರ್‌ ಮಾಡುವುದಿಲ್ಲ. ಎಸ್‌ಪಿ ಹೇಳುವ ಪ್ರಕಾರ ಕೆಲವರು ಗಲಭೆಗೆ ಸಿದ್ಧರಾಗಿಯೇ ಬಂದಿದ್ದರು ಎಂದು ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  JDS ಸಭೆಗೆ ಗೈರಾದವರ ಮುಂದಿನ ನಡೆ ಏನು..? ಮೈತ್ರಿಯಿಂದ ಹುಟ್ಟಿದ್ದ ಅಸಮಾಧಾನ ತಣ್ಣಗಾಯ್ತಾ..?

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more