ದಲಿತ ಹುಡುಗನ ಬೆಳವಣಿಗೆ ಸಹಿಸದೇ ಕೊಲೆ: ಚಕ್ರವರ್ತಿ ಸೂಲಿಬೆಲೆ

ದಲಿತ ಹುಡುಗನ ಬೆಳವಣಿಗೆ ಸಹಿಸದೇ ಕೊಲೆ: ಚಕ್ರವರ್ತಿ ಸೂಲಿಬೆಲೆ

Published : Jul 11, 2023, 12:40 PM IST

ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ನಾಯಕ್ ಹತ್ಯೆಗೆ ಸಂಬಂಧಿಸಿದಂತೆ ಅದರ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಏಷ್ಯಾನೆಟ್‌ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ.

ಮೈಸೂರು: ಟಿ. ನರಸೀಪುರದ (T Narasipur) ಯುವ ಬ್ರಿಗೇಡ್ ಕಾರ್ಯಕರ್ತ (Yuva Brigade Activist) ವೇಣುಗೋಪಾಲ್ ನಾಯಕ್ ಹತ್ಯೆಗೆ ಸಂಬಂಧಿಸಿದಂತೆ ಯುವ ಬ್ರಿಗೇಡ್‌ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ( ಏಷ್ಯಾನೆಟ್‌ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಣಿಕಂಠ, ಸಂದೇಶ್, ಅನಿಲ್, ಶಂಕರ್, ಮಂಜು, ಹ್ಯಾರಿಸ್ ಆರೋಪಿಗಳು ಎಂದು ಪರಿಗಣಿಸಲಾಗಿದೆ. ನಾನು ಬೆಂಗಳೂರಿಗೆ ಹೋಗುತ್ತಿರುವಾಗ ಈ ವಿಷಯದ ಬಗ್ಗೆ ನನಗೆ ಮಾಹಿತಿ ಸಿಕ್ಕಿತ್ತು. ಆತನೊಬ್ಬ ದಲಿತ(Dalit) ಕಾರ್ಯಕರ್ತನಾಗಿದ್ದು, ಆತನ ಸಾಮರ್ಥ್ಯದಿಂದ ತುಂಬಾ ಹೆಸರು ಮಾಡಿದ್ದ. ಆತ ಬೆಳೆದ ಎಂಬ ಕಾರಣಕ್ಕೆ ತುಂಬಾ ತೊಂದರೆ ಕೊಡಲು ಆರಂಭಿಸಿದ್ರು ಎಂದು ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ. ಪುನೀತ್‌ ರಾಜ್‌ಕುಮಾರ್‌(Puneeth Rajkumar) ಫೋಟೋವೊಂದು ಈ ಕೊಲೆಗೆ ಕಾರಣನೇ ಅಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಬಸ್‌ ಡ್ರೈವರ್‌ ಆತ್ಮಹತ್ಯೆ ಪ್ರಕರಣ: ಕೆಎಸ್‌ಆರ್‌ಟಿಸಿ ಡಿಪೋ, ಕ್ರಿಮಿನಾಶಕ ಅಂಗಡಿಗೆ ಸಿಐಡಿ ತಂಡ ಭೇಟಿ

22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
Read more