ಸುದ್ದಿಗೋಷ್ಠಿಯಲ್ಲಿ ವಂಚನೆ ಜಾಲದ ಇಂಚಿಂಚು ಮಾಹಿತಿ ಕೊಟ್ಟ ದರ್ಶನ್

ಸುದ್ದಿಗೋಷ್ಠಿಯಲ್ಲಿ ವಂಚನೆ ಜಾಲದ ಇಂಚಿಂಚು ಮಾಹಿತಿ ಕೊಟ್ಟ ದರ್ಶನ್

Published : Jul 12, 2021, 04:18 PM IST

*  ವಂಚನೆ ಪ್ರಕರಣ; ನಟ ದರ್ಶನ್ ಸುದ್ದಿಗೋಷ್ಠಿ
* ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಅನೇಕ ವಿಚಾರ ಹೇಳಿದ್ದಾರೆ
* ಅಷ್ಟಕ್ಕೂ ನಿಜವಾಗಿ ನಡೆದ ಘಟನಾವಳಿಗಳು ಏನು?

ಮೈಸೂರು(ಜು.  12) ನಟ ದರ್ಶನ್ ಅನೇಕ ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಮಹಿಳೆ ಅರುಣಾ ಅವರನ್ನು ಕರೆದುಕೊಂಡು ಬಂದಿದ್ದು ಯಾರು? ಅವರು ಅಷ್ಟು ಕರೆಕ್ಟಾಗಿ ಹೆಸರು ಹೇಳಲು ಕಾರಣವೇನು? ಈ ಬಗ್ಗೆ ದರ್ಶನ್ ಮಾತನಾಡಿದ್ದಾರೆ.

ದರ್ಶನ್ ಬಳಿಗೆ ಬಂದಿದ್ದ ನಕಲಿ ಮಹಿಳಾ ಬ್ಯಾಂಕ್ ಮ್ಯಾನೇಜರ್ ಅರೆಸ್ಟ್

ಮಹಿಳೆ ಹಿಂದೆ ಯಾರಿದ್ದಾರೆ ಎನ್ನುವುದು ಪತ್ತೆಯಾಗಬೇಕು. ಯಾರೇ ಇದ್ದರೂ ಬಿಡುವುದಿಲ್ಲ ಎಂದು ಗುಡುಗಿದ್ದ ದರ್ಶನ್ ಪರೋಕ್ಷಕವಾಗಿ ಇದರ ಹಿಂದೆ ನಿರ್ಮಾಪಕರೊಬ್ಬರಿದ್ದಾರೆ ಎಂದಿದ್ದಾರೆ. 

21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!