ಸುದ್ದಿಗೋಷ್ಠಿಯಲ್ಲಿ ವಂಚನೆ ಜಾಲದ ಇಂಚಿಂಚು ಮಾಹಿತಿ ಕೊಟ್ಟ ದರ್ಶನ್

ಸುದ್ದಿಗೋಷ್ಠಿಯಲ್ಲಿ ವಂಚನೆ ಜಾಲದ ಇಂಚಿಂಚು ಮಾಹಿತಿ ಕೊಟ್ಟ ದರ್ಶನ್

Published : Jul 12, 2021, 04:18 PM IST

*  ವಂಚನೆ ಪ್ರಕರಣ; ನಟ ದರ್ಶನ್ ಸುದ್ದಿಗೋಷ್ಠಿ
* ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಅನೇಕ ವಿಚಾರ ಹೇಳಿದ್ದಾರೆ
* ಅಷ್ಟಕ್ಕೂ ನಿಜವಾಗಿ ನಡೆದ ಘಟನಾವಳಿಗಳು ಏನು?

ಮೈಸೂರು(ಜು.  12) ನಟ ದರ್ಶನ್ ಅನೇಕ ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಮಹಿಳೆ ಅರುಣಾ ಅವರನ್ನು ಕರೆದುಕೊಂಡು ಬಂದಿದ್ದು ಯಾರು? ಅವರು ಅಷ್ಟು ಕರೆಕ್ಟಾಗಿ ಹೆಸರು ಹೇಳಲು ಕಾರಣವೇನು? ಈ ಬಗ್ಗೆ ದರ್ಶನ್ ಮಾತನಾಡಿದ್ದಾರೆ.

ದರ್ಶನ್ ಬಳಿಗೆ ಬಂದಿದ್ದ ನಕಲಿ ಮಹಿಳಾ ಬ್ಯಾಂಕ್ ಮ್ಯಾನೇಜರ್ ಅರೆಸ್ಟ್

ಮಹಿಳೆ ಹಿಂದೆ ಯಾರಿದ್ದಾರೆ ಎನ್ನುವುದು ಪತ್ತೆಯಾಗಬೇಕು. ಯಾರೇ ಇದ್ದರೂ ಬಿಡುವುದಿಲ್ಲ ಎಂದು ಗುಡುಗಿದ್ದ ದರ್ಶನ್ ಪರೋಕ್ಷಕವಾಗಿ ಇದರ ಹಿಂದೆ ನಿರ್ಮಾಪಕರೊಬ್ಬರಿದ್ದಾರೆ ಎಂದಿದ್ದಾರೆ. 

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!