5 ಎಕರೆ, 11 ಗುಂಟೆ ಜಾಗಕ್ಕೋಸ್ಕರವೇ ನಡೆದಿತ್ತಾ  ಕಗ್ಗೊಲೆ: ಸರಳ ವಾಸ್ತು ಗುರೂಜಿ, ಶಿಷ್ಯರ ಮಧ್ಯೆ ಅಸಲಿ ವಿಲನ್ ಯಾರು?

5 ಎಕರೆ, 11 ಗುಂಟೆ ಜಾಗಕ್ಕೋಸ್ಕರವೇ ನಡೆದಿತ್ತಾ ಕಗ್ಗೊಲೆ: ಸರಳ ವಾಸ್ತು ಗುರೂಜಿ, ಶಿಷ್ಯರ ಮಧ್ಯೆ ಅಸಲಿ ವಿಲನ್ ಯಾರು?

Published : Oct 09, 2022, 02:53 PM ISTUpdated : Oct 09, 2022, 02:56 PM IST

5 ಎಕರೆ, 11 ಗುಂಟೆ ಜಾಗಕ್ಕೋಸ್ಕರವೇ ನಡೆದಿತ್ತಾ ಆ ಕಗ್ಗೊಲೆ..? ಸರಳ ವಾಸ್ತು ಗುರೂಜಿ ಮತ್ತು ಅವರ ಶಿಷ್ಯರ ಮಧ್ಯೆ ಅಸಲಿ ವಿಲನ್ ಯಾರು..? 800 ಪುಟಗಳ ಚಾರ್ಜ್‌ಶೀಟ್‌ನಲ್ಲೇನಿದೆ ಇಲ್ಲಿದೆ ಡಿಟೇಲ್‌

ಸರಳವಾಸ್ತು ಸಂಸ್ಥಾಪಕ ಚಂದ್ರಶೇಖರ್ ಗುರೂಜಿ ಭೀಕರವಾಗಿ ಹತ್ಯೆಯಾಗಿದ್ದು ದೇಶಾದ್ಯಂತ ಸುದ್ದಿಯಾಗಿತ್ತು. ಗುರೂಜೀ ಸಾವಿಗೆ ಅವರ ಅಪಾರ ಅನುಯಾಯಿಗಳು ಕಣ್ಣೀರಿಟ್ಟಿದ್ದರು. ಕಳೆದ ಜುಲೈ 5 ರಂದು ಹುಬ್ಬಳ್ಳಿಯ ಉಣಕಲ್‌ನಲ್ಲಿರುವ ಖಾಸಗಿ ರೆಸಾರ್ಟ್‌ನಲ್ಲಿ ಅವರ ಹತ್ಯೆ ನಡೆದಿತ್ತು. ಗುರೂಜೀ ಹತ್ಯೆಯಾಗಿ ಬರೋಬ್ಬರಿ ಮೂರು ತಿಂಗಳುಗಳೇ ಕಳೆದಿದ್ದು, ಅವರ ಕೊಲೆ ಪ್ರಕರಣಕ್ಕೆ ಇತ್ತೀಚೆಗೆ ಟ್ವಿಸ್ಟ್ ಸಿಕ್ಕಿತ್ತು. ಗುರೂಜಿಯ ಭೀಭತ್ಸ ಹತ್ಯೆಗೆ ಕಾರಣವಾಗಿದ್ದೇನು? ಚಾರ್ಜ್‌ಶೀಟ್‌ನಲ್ಲೇನಿದೆ. ಕೊಲೆ ಗಡುಕರ ಪ್ಲಾನ್ ಏನಾಗಿತ್ತು. ಯಾಕಾಗಿ ಕೊಲೆ ಮಾಡಿದರು ಎಂಬ ಸಂಪೂರ್ಣ ಡಿಟೇಲ್‌ ಪೊಲೀಸರ ಚಾರ್ಜ್‌ಶೀಟ್‌ನಲ್ಲಿದ್ದು, ಅದರ ವಿವರ ಈ ವಿಡಿಯೋದಲ್ಲಿದೆ ವೀಕ್ಷಿಸಿ.
 

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!