5 ಎಕರೆ, 11 ಗುಂಟೆ ಜಾಗಕ್ಕೋಸ್ಕರವೇ ನಡೆದಿತ್ತಾ  ಕಗ್ಗೊಲೆ: ಸರಳ ವಾಸ್ತು ಗುರೂಜಿ, ಶಿಷ್ಯರ ಮಧ್ಯೆ ಅಸಲಿ ವಿಲನ್ ಯಾರು?

5 ಎಕರೆ, 11 ಗುಂಟೆ ಜಾಗಕ್ಕೋಸ್ಕರವೇ ನಡೆದಿತ್ತಾ ಕಗ್ಗೊಲೆ: ಸರಳ ವಾಸ್ತು ಗುರೂಜಿ, ಶಿಷ್ಯರ ಮಧ್ಯೆ ಅಸಲಿ ವಿಲನ್ ಯಾರು?

Published : Oct 09, 2022, 02:53 PM ISTUpdated : Oct 09, 2022, 02:56 PM IST

5 ಎಕರೆ, 11 ಗುಂಟೆ ಜಾಗಕ್ಕೋಸ್ಕರವೇ ನಡೆದಿತ್ತಾ ಆ ಕಗ್ಗೊಲೆ..? ಸರಳ ವಾಸ್ತು ಗುರೂಜಿ ಮತ್ತು ಅವರ ಶಿಷ್ಯರ ಮಧ್ಯೆ ಅಸಲಿ ವಿಲನ್ ಯಾರು..? 800 ಪುಟಗಳ ಚಾರ್ಜ್‌ಶೀಟ್‌ನಲ್ಲೇನಿದೆ ಇಲ್ಲಿದೆ ಡಿಟೇಲ್‌

ಸರಳವಾಸ್ತು ಸಂಸ್ಥಾಪಕ ಚಂದ್ರಶೇಖರ್ ಗುರೂಜಿ ಭೀಕರವಾಗಿ ಹತ್ಯೆಯಾಗಿದ್ದು ದೇಶಾದ್ಯಂತ ಸುದ್ದಿಯಾಗಿತ್ತು. ಗುರೂಜೀ ಸಾವಿಗೆ ಅವರ ಅಪಾರ ಅನುಯಾಯಿಗಳು ಕಣ್ಣೀರಿಟ್ಟಿದ್ದರು. ಕಳೆದ ಜುಲೈ 5 ರಂದು ಹುಬ್ಬಳ್ಳಿಯ ಉಣಕಲ್‌ನಲ್ಲಿರುವ ಖಾಸಗಿ ರೆಸಾರ್ಟ್‌ನಲ್ಲಿ ಅವರ ಹತ್ಯೆ ನಡೆದಿತ್ತು. ಗುರೂಜೀ ಹತ್ಯೆಯಾಗಿ ಬರೋಬ್ಬರಿ ಮೂರು ತಿಂಗಳುಗಳೇ ಕಳೆದಿದ್ದು, ಅವರ ಕೊಲೆ ಪ್ರಕರಣಕ್ಕೆ ಇತ್ತೀಚೆಗೆ ಟ್ವಿಸ್ಟ್ ಸಿಕ್ಕಿತ್ತು. ಗುರೂಜಿಯ ಭೀಭತ್ಸ ಹತ್ಯೆಗೆ ಕಾರಣವಾಗಿದ್ದೇನು? ಚಾರ್ಜ್‌ಶೀಟ್‌ನಲ್ಲೇನಿದೆ. ಕೊಲೆ ಗಡುಕರ ಪ್ಲಾನ್ ಏನಾಗಿತ್ತು. ಯಾಕಾಗಿ ಕೊಲೆ ಮಾಡಿದರು ಎಂಬ ಸಂಪೂರ್ಣ ಡಿಟೇಲ್‌ ಪೊಲೀಸರ ಚಾರ್ಜ್‌ಶೀಟ್‌ನಲ್ಲಿದ್ದು, ಅದರ ವಿವರ ಈ ವಿಡಿಯೋದಲ್ಲಿದೆ ವೀಕ್ಷಿಸಿ.
 

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!