5 ಎಕರೆ, 11 ಗುಂಟೆ ಜಾಗಕ್ಕೋಸ್ಕರವೇ ನಡೆದಿತ್ತಾ  ಕಗ್ಗೊಲೆ: ಸರಳ ವಾಸ್ತು ಗುರೂಜಿ, ಶಿಷ್ಯರ ಮಧ್ಯೆ ಅಸಲಿ ವಿಲನ್ ಯಾರು?

5 ಎಕರೆ, 11 ಗುಂಟೆ ಜಾಗಕ್ಕೋಸ್ಕರವೇ ನಡೆದಿತ್ತಾ ಕಗ್ಗೊಲೆ: ಸರಳ ವಾಸ್ತು ಗುರೂಜಿ, ಶಿಷ್ಯರ ಮಧ್ಯೆ ಅಸಲಿ ವಿಲನ್ ಯಾರು?

Published : Oct 09, 2022, 02:53 PM ISTUpdated : Oct 09, 2022, 02:56 PM IST

5 ಎಕರೆ, 11 ಗುಂಟೆ ಜಾಗಕ್ಕೋಸ್ಕರವೇ ನಡೆದಿತ್ತಾ ಆ ಕಗ್ಗೊಲೆ..? ಸರಳ ವಾಸ್ತು ಗುರೂಜಿ ಮತ್ತು ಅವರ ಶಿಷ್ಯರ ಮಧ್ಯೆ ಅಸಲಿ ವಿಲನ್ ಯಾರು..? 800 ಪುಟಗಳ ಚಾರ್ಜ್‌ಶೀಟ್‌ನಲ್ಲೇನಿದೆ ಇಲ್ಲಿದೆ ಡಿಟೇಲ್‌

ಸರಳವಾಸ್ತು ಸಂಸ್ಥಾಪಕ ಚಂದ್ರಶೇಖರ್ ಗುರೂಜಿ ಭೀಕರವಾಗಿ ಹತ್ಯೆಯಾಗಿದ್ದು ದೇಶಾದ್ಯಂತ ಸುದ್ದಿಯಾಗಿತ್ತು. ಗುರೂಜೀ ಸಾವಿಗೆ ಅವರ ಅಪಾರ ಅನುಯಾಯಿಗಳು ಕಣ್ಣೀರಿಟ್ಟಿದ್ದರು. ಕಳೆದ ಜುಲೈ 5 ರಂದು ಹುಬ್ಬಳ್ಳಿಯ ಉಣಕಲ್‌ನಲ್ಲಿರುವ ಖಾಸಗಿ ರೆಸಾರ್ಟ್‌ನಲ್ಲಿ ಅವರ ಹತ್ಯೆ ನಡೆದಿತ್ತು. ಗುರೂಜೀ ಹತ್ಯೆಯಾಗಿ ಬರೋಬ್ಬರಿ ಮೂರು ತಿಂಗಳುಗಳೇ ಕಳೆದಿದ್ದು, ಅವರ ಕೊಲೆ ಪ್ರಕರಣಕ್ಕೆ ಇತ್ತೀಚೆಗೆ ಟ್ವಿಸ್ಟ್ ಸಿಕ್ಕಿತ್ತು. ಗುರೂಜಿಯ ಭೀಭತ್ಸ ಹತ್ಯೆಗೆ ಕಾರಣವಾಗಿದ್ದೇನು? ಚಾರ್ಜ್‌ಶೀಟ್‌ನಲ್ಲೇನಿದೆ. ಕೊಲೆ ಗಡುಕರ ಪ್ಲಾನ್ ಏನಾಗಿತ್ತು. ಯಾಕಾಗಿ ಕೊಲೆ ಮಾಡಿದರು ಎಂಬ ಸಂಪೂರ್ಣ ಡಿಟೇಲ್‌ ಪೊಲೀಸರ ಚಾರ್ಜ್‌ಶೀಟ್‌ನಲ್ಲಿದ್ದು, ಅದರ ವಿವರ ಈ ವಿಡಿಯೋದಲ್ಲಿದೆ ವೀಕ್ಷಿಸಿ.
 

26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!