5 ಎಕರೆ, 11 ಗುಂಟೆ ಜಾಗಕ್ಕೋಸ್ಕರವೇ ನಡೆದಿತ್ತಾ  ಕಗ್ಗೊಲೆ: ಸರಳ ವಾಸ್ತು ಗುರೂಜಿ, ಶಿಷ್ಯರ ಮಧ್ಯೆ ಅಸಲಿ ವಿಲನ್ ಯಾರು?

5 ಎಕರೆ, 11 ಗುಂಟೆ ಜಾಗಕ್ಕೋಸ್ಕರವೇ ನಡೆದಿತ್ತಾ ಕಗ್ಗೊಲೆ: ಸರಳ ವಾಸ್ತು ಗುರೂಜಿ, ಶಿಷ್ಯರ ಮಧ್ಯೆ ಅಸಲಿ ವಿಲನ್ ಯಾರು?

Published : Oct 09, 2022, 02:53 PM ISTUpdated : Oct 09, 2022, 02:56 PM IST

5 ಎಕರೆ, 11 ಗುಂಟೆ ಜಾಗಕ್ಕೋಸ್ಕರವೇ ನಡೆದಿತ್ತಾ ಆ ಕಗ್ಗೊಲೆ..? ಸರಳ ವಾಸ್ತು ಗುರೂಜಿ ಮತ್ತು ಅವರ ಶಿಷ್ಯರ ಮಧ್ಯೆ ಅಸಲಿ ವಿಲನ್ ಯಾರು..? 800 ಪುಟಗಳ ಚಾರ್ಜ್‌ಶೀಟ್‌ನಲ್ಲೇನಿದೆ ಇಲ್ಲಿದೆ ಡಿಟೇಲ್‌

ಸರಳವಾಸ್ತು ಸಂಸ್ಥಾಪಕ ಚಂದ್ರಶೇಖರ್ ಗುರೂಜಿ ಭೀಕರವಾಗಿ ಹತ್ಯೆಯಾಗಿದ್ದು ದೇಶಾದ್ಯಂತ ಸುದ್ದಿಯಾಗಿತ್ತು. ಗುರೂಜೀ ಸಾವಿಗೆ ಅವರ ಅಪಾರ ಅನುಯಾಯಿಗಳು ಕಣ್ಣೀರಿಟ್ಟಿದ್ದರು. ಕಳೆದ ಜುಲೈ 5 ರಂದು ಹುಬ್ಬಳ್ಳಿಯ ಉಣಕಲ್‌ನಲ್ಲಿರುವ ಖಾಸಗಿ ರೆಸಾರ್ಟ್‌ನಲ್ಲಿ ಅವರ ಹತ್ಯೆ ನಡೆದಿತ್ತು. ಗುರೂಜೀ ಹತ್ಯೆಯಾಗಿ ಬರೋಬ್ಬರಿ ಮೂರು ತಿಂಗಳುಗಳೇ ಕಳೆದಿದ್ದು, ಅವರ ಕೊಲೆ ಪ್ರಕರಣಕ್ಕೆ ಇತ್ತೀಚೆಗೆ ಟ್ವಿಸ್ಟ್ ಸಿಕ್ಕಿತ್ತು. ಗುರೂಜಿಯ ಭೀಭತ್ಸ ಹತ್ಯೆಗೆ ಕಾರಣವಾಗಿದ್ದೇನು? ಚಾರ್ಜ್‌ಶೀಟ್‌ನಲ್ಲೇನಿದೆ. ಕೊಲೆ ಗಡುಕರ ಪ್ಲಾನ್ ಏನಾಗಿತ್ತು. ಯಾಕಾಗಿ ಕೊಲೆ ಮಾಡಿದರು ಎಂಬ ಸಂಪೂರ್ಣ ಡಿಟೇಲ್‌ ಪೊಲೀಸರ ಚಾರ್ಜ್‌ಶೀಟ್‌ನಲ್ಲಿದ್ದು, ಅದರ ವಿವರ ಈ ವಿಡಿಯೋದಲ್ಲಿದೆ ವೀಕ್ಷಿಸಿ.
 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?