5 ಎಕರೆ, 11 ಗುಂಟೆ ಜಾಗಕ್ಕೋಸ್ಕರವೇ ನಡೆದಿತ್ತಾ  ಕಗ್ಗೊಲೆ: ಸರಳ ವಾಸ್ತು ಗುರೂಜಿ, ಶಿಷ್ಯರ ಮಧ್ಯೆ ಅಸಲಿ ವಿಲನ್ ಯಾರು?

5 ಎಕರೆ, 11 ಗುಂಟೆ ಜಾಗಕ್ಕೋಸ್ಕರವೇ ನಡೆದಿತ್ತಾ ಕಗ್ಗೊಲೆ: ಸರಳ ವಾಸ್ತು ಗುರೂಜಿ, ಶಿಷ್ಯರ ಮಧ್ಯೆ ಅಸಲಿ ವಿಲನ್ ಯಾರು?

Published : Oct 09, 2022, 02:53 PM ISTUpdated : Oct 09, 2022, 02:56 PM IST

5 ಎಕರೆ, 11 ಗುಂಟೆ ಜಾಗಕ್ಕೋಸ್ಕರವೇ ನಡೆದಿತ್ತಾ ಆ ಕಗ್ಗೊಲೆ..? ಸರಳ ವಾಸ್ತು ಗುರೂಜಿ ಮತ್ತು ಅವರ ಶಿಷ್ಯರ ಮಧ್ಯೆ ಅಸಲಿ ವಿಲನ್ ಯಾರು..? 800 ಪುಟಗಳ ಚಾರ್ಜ್‌ಶೀಟ್‌ನಲ್ಲೇನಿದೆ ಇಲ್ಲಿದೆ ಡಿಟೇಲ್‌

ಸರಳವಾಸ್ತು ಸಂಸ್ಥಾಪಕ ಚಂದ್ರಶೇಖರ್ ಗುರೂಜಿ ಭೀಕರವಾಗಿ ಹತ್ಯೆಯಾಗಿದ್ದು ದೇಶಾದ್ಯಂತ ಸುದ್ದಿಯಾಗಿತ್ತು. ಗುರೂಜೀ ಸಾವಿಗೆ ಅವರ ಅಪಾರ ಅನುಯಾಯಿಗಳು ಕಣ್ಣೀರಿಟ್ಟಿದ್ದರು. ಕಳೆದ ಜುಲೈ 5 ರಂದು ಹುಬ್ಬಳ್ಳಿಯ ಉಣಕಲ್‌ನಲ್ಲಿರುವ ಖಾಸಗಿ ರೆಸಾರ್ಟ್‌ನಲ್ಲಿ ಅವರ ಹತ್ಯೆ ನಡೆದಿತ್ತು. ಗುರೂಜೀ ಹತ್ಯೆಯಾಗಿ ಬರೋಬ್ಬರಿ ಮೂರು ತಿಂಗಳುಗಳೇ ಕಳೆದಿದ್ದು, ಅವರ ಕೊಲೆ ಪ್ರಕರಣಕ್ಕೆ ಇತ್ತೀಚೆಗೆ ಟ್ವಿಸ್ಟ್ ಸಿಕ್ಕಿತ್ತು. ಗುರೂಜಿಯ ಭೀಭತ್ಸ ಹತ್ಯೆಗೆ ಕಾರಣವಾಗಿದ್ದೇನು? ಚಾರ್ಜ್‌ಶೀಟ್‌ನಲ್ಲೇನಿದೆ. ಕೊಲೆ ಗಡುಕರ ಪ್ಲಾನ್ ಏನಾಗಿತ್ತು. ಯಾಕಾಗಿ ಕೊಲೆ ಮಾಡಿದರು ಎಂಬ ಸಂಪೂರ್ಣ ಡಿಟೇಲ್‌ ಪೊಲೀಸರ ಚಾರ್ಜ್‌ಶೀಟ್‌ನಲ್ಲಿದ್ದು, ಅದರ ವಿವರ ಈ ವಿಡಿಯೋದಲ್ಲಿದೆ ವೀಕ್ಷಿಸಿ.
 

22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?