ಚಂದ್ರಶೇಖರ ಗುರೂಜಿ ಮರ್ಡರ್ ಮಿಸ್ಟ್ರಿ! ಪೊಲೀಸರೆದುರು ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಹಂತಕರು

ಚಂದ್ರಶೇಖರ ಗುರೂಜಿ ಮರ್ಡರ್ ಮಿಸ್ಟ್ರಿ! ಪೊಲೀಸರೆದುರು ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಹಂತಕರು

Published : Jul 07, 2022, 04:31 PM IST

ಚಂದ್ರಶೇಖರ್ ಗುರೂಜಿಯ ದುರಂತ ಅಂತ್ಯ ಈ ಕ್ಷಣಕ್ಕೂ ಯಾರಿಗೂ ಜೀರ್ಣಿಸಿಕೊಳ್ಳೋದಕ್ಕೆ ಆಗ್ತಿಲ್ಲ.. ಕೋಪಕ್ಕೆ ಬುದ್ಧಿ ಕೊಟ್ಟು ಅವರದ್ದೇ ಶಿಷ್ಯರು ಅವರನ್ನ ಕೊಂದು ಮುಗಿಸಿದ್ರು. ಆದ್ರೆ ಗುರೂಜಿಯ ಕೊಲೆಯ ಸುತ್ತ ಈಗ ನೂರಾರು ಅನುಮಾನಗಳು ಹುಟ್ಟಿಕೊಂಡಿದವೆ. 

ಹುಬ್ಬಳ್ಳಿ, (ಜುಲೈ.07): ರಾತ್ರಿ ಕಳೆದು ಬೆಳಗಾಗುವಷ್ರಲ್ಲೇ ಎಲ್ಲಾ ಮುಗಿದು ಹೋಗಿದೆ.. ನಿನ್ನೆ ಬೆಳಗ್ಗೆ ಇದ್ದ ಮಾನವ ಗುರೂಜಿ ಇವತ್ತು ಇಲ್ಲ. ಚಂದ್ರಶೇಖರ್ ಗುರೂಜಿಯ ದುರಂತ ಅಂತ್ಯ ಈ ಕ್ಷಣಕ್ಕೂ ಯಾರಿಗೂ ಜೀರ್ಣಿಸಿಕೊಳ್ಳೋದಕ್ಕೆ ಆಗ್ತಿಲ್ಲ.. ಕೋಪಕ್ಕೆ ಬುದ್ಧಿ ಕೊಟ್ಟು ಅವರದ್ದೇ ಶಿಷ್ಯರು ಅವರನ್ನ ಕೊಂದು ಮುಗಿಸಿದ್ರು. ಆದ್ರೆ ಗುರೂಜಿಯ ಕೊಲೆಯ ಸುತ್ತ ಈಗ ನೂರಾರು ಅನುಮಾನಗಳು ಹುಟ್ಟಿಕೊಂಡಿದವೆ. 

ಸರಳ ವಾಸ್ತು ಚಂದ್ರಶೇಖರ್‌ ಗುರೂಜಿ ಹತ್ಯೆ ಮುಂಚೆ ಆರೋಪಿ ಮಾಡಿದ್ದ ಸಿಕ್ರೇಟ್ ಪ್ಲಾನ್

ಶಿಷ್ಯರೇ ಗುರುವನ್ನ ಮುಗಿಸಿದ್ರ ಹಿಂದೆ ನೂರಾರು ಗುಮಾನಿಗಳು ಎದ್ದಿವೆ. ಆದ್ರೆ ಕೊಲೆಯಾದ 4 ಗಂಟೆಗಳಲ್ಲೇ ಬಂಧನವಾದ ಇಬ್ಬರು ಆರೋಪಿಗಳು ಪೊಲೀಸರ ಮುಂದೆ ಹೇಳಿದ್ದೇನು.? ಹಂತಕನ ಪತ್ನಿ ಮಾಧ್ಯಮದ ಮುಂದೆ ಹೇಳಿದ ಆ ಒಂದು ಮಾತು ಕೊಲೆಗೆ ಮೇಜರ್ ಟ್ವಿಸ್ಟ್ ಕೊಟ್ಟುಬಿಡುತ್ತಾ..?  ಇಂಥಹ ಹತ್ತಾರು ಪ್ರಶ್ನೆಗಳಿಗೆ ಉತ್ತರ ನೀಡೋದೇ ಇವತ್ತಿನ ಎಫ್.ಐ.ಆರ್...

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
Read more