ಚಂದ್ರಶೇಖರ ಗುರೂಜಿ ಮರ್ಡರ್ ಮಿಸ್ಟ್ರಿ! ಪೊಲೀಸರೆದುರು ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಹಂತಕರು

ಚಂದ್ರಶೇಖರ ಗುರೂಜಿ ಮರ್ಡರ್ ಮಿಸ್ಟ್ರಿ! ಪೊಲೀಸರೆದುರು ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಹಂತಕರು

Published : Jul 07, 2022, 04:31 PM IST

ಚಂದ್ರಶೇಖರ್ ಗುರೂಜಿಯ ದುರಂತ ಅಂತ್ಯ ಈ ಕ್ಷಣಕ್ಕೂ ಯಾರಿಗೂ ಜೀರ್ಣಿಸಿಕೊಳ್ಳೋದಕ್ಕೆ ಆಗ್ತಿಲ್ಲ.. ಕೋಪಕ್ಕೆ ಬುದ್ಧಿ ಕೊಟ್ಟು ಅವರದ್ದೇ ಶಿಷ್ಯರು ಅವರನ್ನ ಕೊಂದು ಮುಗಿಸಿದ್ರು. ಆದ್ರೆ ಗುರೂಜಿಯ ಕೊಲೆಯ ಸುತ್ತ ಈಗ ನೂರಾರು ಅನುಮಾನಗಳು ಹುಟ್ಟಿಕೊಂಡಿದವೆ. 

ಹುಬ್ಬಳ್ಳಿ, (ಜುಲೈ.07): ರಾತ್ರಿ ಕಳೆದು ಬೆಳಗಾಗುವಷ್ರಲ್ಲೇ ಎಲ್ಲಾ ಮುಗಿದು ಹೋಗಿದೆ.. ನಿನ್ನೆ ಬೆಳಗ್ಗೆ ಇದ್ದ ಮಾನವ ಗುರೂಜಿ ಇವತ್ತು ಇಲ್ಲ. ಚಂದ್ರಶೇಖರ್ ಗುರೂಜಿಯ ದುರಂತ ಅಂತ್ಯ ಈ ಕ್ಷಣಕ್ಕೂ ಯಾರಿಗೂ ಜೀರ್ಣಿಸಿಕೊಳ್ಳೋದಕ್ಕೆ ಆಗ್ತಿಲ್ಲ.. ಕೋಪಕ್ಕೆ ಬುದ್ಧಿ ಕೊಟ್ಟು ಅವರದ್ದೇ ಶಿಷ್ಯರು ಅವರನ್ನ ಕೊಂದು ಮುಗಿಸಿದ್ರು. ಆದ್ರೆ ಗುರೂಜಿಯ ಕೊಲೆಯ ಸುತ್ತ ಈಗ ನೂರಾರು ಅನುಮಾನಗಳು ಹುಟ್ಟಿಕೊಂಡಿದವೆ. 

ಸರಳ ವಾಸ್ತು ಚಂದ್ರಶೇಖರ್‌ ಗುರೂಜಿ ಹತ್ಯೆ ಮುಂಚೆ ಆರೋಪಿ ಮಾಡಿದ್ದ ಸಿಕ್ರೇಟ್ ಪ್ಲಾನ್

ಶಿಷ್ಯರೇ ಗುರುವನ್ನ ಮುಗಿಸಿದ್ರ ಹಿಂದೆ ನೂರಾರು ಗುಮಾನಿಗಳು ಎದ್ದಿವೆ. ಆದ್ರೆ ಕೊಲೆಯಾದ 4 ಗಂಟೆಗಳಲ್ಲೇ ಬಂಧನವಾದ ಇಬ್ಬರು ಆರೋಪಿಗಳು ಪೊಲೀಸರ ಮುಂದೆ ಹೇಳಿದ್ದೇನು.? ಹಂತಕನ ಪತ್ನಿ ಮಾಧ್ಯಮದ ಮುಂದೆ ಹೇಳಿದ ಆ ಒಂದು ಮಾತು ಕೊಲೆಗೆ ಮೇಜರ್ ಟ್ವಿಸ್ಟ್ ಕೊಟ್ಟುಬಿಡುತ್ತಾ..?  ಇಂಥಹ ಹತ್ತಾರು ಪ್ರಶ್ನೆಗಳಿಗೆ ಉತ್ತರ ನೀಡೋದೇ ಇವತ್ತಿನ ಎಫ್.ಐ.ಆರ್...

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
Read more