ಬಿಜೆಪಿ ಸಂಸದ ಪುತ್ರನ ವಿರುದ್ಧ ವಂಚನೆ ಆರೋಪ! ಮದುವೆ ಹೆಸರಲ್ಲಿ ನಂಬಿಸಿ ಕೈಕೊಟ್ಟನಾ ?

ಬಿಜೆಪಿ ಸಂಸದ ಪುತ್ರನ ವಿರುದ್ಧ ವಂಚನೆ ಆರೋಪ! ಮದುವೆ ಹೆಸರಲ್ಲಿ ನಂಬಿಸಿ ಕೈಕೊಟ್ಟನಾ ?

Published : Nov 17, 2023, 12:03 PM ISTUpdated : Nov 17, 2023, 12:29 PM IST

ದೇವೇಂದ್ರಪ ಪುತ್ರನ ವಿರುದ್ಧ ದೂರು ನೀಡಿದ್ದ ಯುವತಿ
ಯುವತಿಯ ವಿರುದ್ಧ ರಂಗನಾಥ್ ಕೂಡ ದೂರು ಸಲ್ಲಿಕೆ
ಮೈಸೂರಿನಲ್ಲಿ ಮಹಿಳೆಯಿಂದ ಬ್ಲ್ಯಾಕ್ ಮೇಲ್ ಆರೋಪ

ಬಳ್ಳಾರಿ ಎಂ.ಪಿ. ದೇವೇಂದ್ರಪ್ಪ(MP Devendrappa) ಮಗನ ವಿರುದ್ಧ ಲವ್, ಸೆಕ್ಸ್, ದೋಖಾ ಮಾಡಿರುವ ಆರೋಪವನ್ನು ಯುವತಿ(Woman) ಮಾಡಿದ್ದಾಳೆ. ದೇವೆಂದ್ರಪ್ಪ ಮಗ ರಂಗನಾಥ್(Ranganath) ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಬೆಂಗಳೂರು(Bengaluru) ಮೂಲದ ಯುವತಿಗೆ ವಂಚನೆ ಮಾಡಿದ್ದಾರೆ ಎನ್ನಲಾಗ್ತಿದೆ. ಮೈಸೂರಿನಲ್ಲಿ(Mysore) ರಂಗನಾಥ್‌ ಲೆಕ್ಚರರ್ ಆಗಿದ್ದು, ಮೈಸೂರು ಮಹಾರಾಜ ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಒಂದೂವರೆ ವರ್ಷದ ಹಿಂದೆ ಸಂತ್ರಸ್ತೆಗೆ ರಂಗನಾಥ್ ಪರಿಚಯವಾಗಿದ್ದಾರೆ ಎನ್ನಲಾಗ್ತಿದೆ. ಸ್ನೇಹಿತರ ಮೂಲಕ ರಂಗನಾಥ ಪರಿಚಯವಾಗಿತ್ತು. 42 ವರ್ಷದ ರಂಗನಾಥ್‌ಗೆ 24 ವರ್ಷದ ಯುವತಿಗೆ ಜೊತೆ ಲವ್ ಇತ್ತು ಎನ್ನಲಾಗ್ತಿದೆ.

ಪಾರ್ಟಿ ಒಂದ್ರಲ್ಲಿ ಸಂತ್ರಸ್ತೆಯ ಪರಿಚಯ ಮಾಡಿಕೊಂಡು, ಕಳೆದ ಜನವರಿಯಲ್ಲೇ ಮೈಸೂರಿನ ಹೋಟೆಲ್‌ನಲ್ಲಿ ಲೈಂಗಿಕ ಸಂಪರ್ಕ ಹೊಂದಿದ್ದರು ಎಂಬ ಆರೋಪ ಕೇಳಿಬಂದಿದೆ. ಕೆಲ ಕಾಲ ಈ ಜೋಡಿ ಚೆನ್ನಾಗಿ ಇತ್ತು ಎನ್ನಲಾಗ್ತಿದ್ದು, ಮದ್ವೆ ಆಗುವಂತೆ ಯುವತಿ ಕೇಳಿದ್ದಾಳೆ. ಈ ವೇಳೆ ಸಂತ್ರಸ್ತೆಯನ್ನು ಅವೈಡ್ ಮಾಡೋಕೆ ರಂಗನಾಥ್ ಶುರು ಮಾಡಿದ್ದಾರೆ. ಬಳಿಕ ರಂಗನಾಥ್ ವಿಚಾರವನ್ನು ದೇವೆಂದ್ರಪ್ಪ ಗಮನಕ್ಕೆ ಯುವತಿ ತಂದಾಗ, ಯುವತಿ ವಿರುದ್ಧ ಬಿಜೆಪಿ ಸಂಸದ ದೇವೇಂದ್ರಪ್ಪ ಗರಂ ಆಗಿದ್ದಾರೆ ಎನ್ನಲಾಗ್ತಿದೆ. ಬಳಿಕ ಬೇರೆ ದಾರಿ ಕಾಣದೇ ಬಸವನಗುಡಿ ಮಹಿಳಾ ಠಾಣೆಗೆ ಸಂತ್ರಸ್ತೆ ದೂರು ನೀಡಿದ್ದು, ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಐಪಿಸಿ ಸೆಕ್ಷನ್ 420, 417, 506 ಅಡಿಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಸದ್ಯ ಸಂತ್ರಸ್ಥೆ ಹಾಗೂ ರಂಗನಾಥ್‌ಗೆ ಬಸವನಗುಡಿ ಪೊಲೀಸರಿಂದ ನೋಟಿಸ್ ನೀಡಲಾಗಿದೆ. ಆದ್ರೆ ಇದುವರೆಗೂ  ರಂಗನಾಥ್ ಹಾಗೂ ಸಂತ್ರಸ್ತೆ ವಿಚಾರಣೆಗೆ ಹಾಜರಾಗಿಲ್ಲ. ಇತ್ತ ರಂಗನಾಥ್ ನಿಂದಲೂ ಯಾವುದೇ ಮಾಹಿತಿಯಿಲ್ಲ. ಹಾಗಾಗಿ
ಬಸವನಗುಡಿ ಮಹಿಳಾ ಪೊಲೀಸರಿಂದ ತನಿಖೆ ಮುಂದುವರೆದಿದೆ.  

ಇದನ್ನೂ ವೀಕ್ಷಿಸಿ:  ಮಡಿಕೇರಿ ಹೋಟೆಲ್‌ಗಳ ಮೇಲೆ ಅಧಿಕಾರಿಗಳ ರೇಡ್: ಗಬ್ಬು ನಾರುವ ದೃಶ್ಯ ಕಂಡು ನಗರಸಭೆ ಸದಸ್ಯರೇ ಶಾಕ್ !

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!