ಎ.ಎಸ್.ಐ ಮನೆಯಲ್ಲಿಯೇ ದರೋಡೆ: ಖತರ್ನಾಕ್ ಕಳ್ಳರು ಸಿಕ್ಕಿದ್ದು ರೋಚಕ

ಎ.ಎಸ್.ಐ ಮನೆಯಲ್ಲಿಯೇ ದರೋಡೆ: ಖತರ್ನಾಕ್ ಕಳ್ಳರು ಸಿಕ್ಕಿದ್ದು ರೋಚಕ

Published : Nov 20, 2022, 04:10 PM ISTUpdated : Nov 20, 2022, 04:11 PM IST

ಚಿಕ್ಕಬಳ್ಳಾಪುರದಲ್ಲಿ ಪೊಲೀಸ್ ಮನೆಯಲ್ಲಿಯೇ ದರೋಡೆ ನಡೆದಿದ್ದು, ಖತರ್ನಾಕ್ ಕಳ್ಳರು ಸಿಕ್ಕಿದ್ದು ರೋಚಕವಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಎಸ್ಐ ನಾರಾಯಣಸ್ವಾಮಿ ಮನೆಯಲ್ಲಿ ದರೋಡೆ ನಡೆದಿದೆ. ಬರೊಬ್ಬರಿ 1 ಕೆಜಿ ಚಿನ್ನಾಭರಣ ಮತ್ತು 15 ಲಕ್ಷ ಹಾರ್ಡ್ ಕ್ಯಾಶ್ ದೋಚಿಕೊಂಡು ಎಎಸ್ಐ ನಾರಾಯಣಸ್ವಾಮಿ ಮತ್ತು ಆತನ ಮಗನಿಗೆ ಹಲ್ಲೆ ಮಾಡಿ ಕಳ್ಳರು ಎಸ್ಕೇಪ್ ಆದ್ರು. ಈ ವಿಷಯ ತಿಳಿಯುತ್ತಿದ್ದಂತೆ ಇಡೀ ಚಿಕ್ಕಬಳ್ಳಾಪುರ ಪೊಲೀಸ್ ಪಡೆಯೇ ನಾರಾಯಣಸ್ವಾಮಿ ಮನೆಯ ಮುಂದೆ ಬಂದು ನಿಂತಿತ್ತು. ಆ ಕ್ಷಣದಲ್ಲೇ ಧರೋಡೆಕೋರರ ಬೇಟೆ ಶುರುವಾಯ್ತು. ದರೋಡೆಯ ಮಾಡಿದ್ದ ಆರೋಪಿಗಳನ್ನು ಇದೀಗ ಬಂಧಿಸಲಾಗಿದ್ದು, ಆಗಬಹುದಾಗಿದ್ದ ಮುಜುಗರದಿಂದ ಪೊಲೀಸರು ತಪ್ಪಿಸಿಕೊಂಡಿದ್ದಾರೆ.

ಎನ್‌ಐಎ ಹಿಟ್ ಲಿಸ್ಟ್‌ನಲ್ಲಿದ್ದ ಮೋಸ್ಟ್ ವಾಂಟೆಡ್ ಉಗ್ರ ಪಾಕಿಸ್ತಾನದಲ್ಲಿ ಸಾವು

24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
Read more