ಎ.ಎಸ್.ಐ ಮನೆಯಲ್ಲಿಯೇ ದರೋಡೆ: ಖತರ್ನಾಕ್ ಕಳ್ಳರು ಸಿಕ್ಕಿದ್ದು ರೋಚಕ

ಎ.ಎಸ್.ಐ ಮನೆಯಲ್ಲಿಯೇ ದರೋಡೆ: ಖತರ್ನಾಕ್ ಕಳ್ಳರು ಸಿಕ್ಕಿದ್ದು ರೋಚಕ

Published : Nov 20, 2022, 04:10 PM ISTUpdated : Nov 20, 2022, 04:11 PM IST

ಚಿಕ್ಕಬಳ್ಳಾಪುರದಲ್ಲಿ ಪೊಲೀಸ್ ಮನೆಯಲ್ಲಿಯೇ ದರೋಡೆ ನಡೆದಿದ್ದು, ಖತರ್ನಾಕ್ ಕಳ್ಳರು ಸಿಕ್ಕಿದ್ದು ರೋಚಕವಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಎಸ್ಐ ನಾರಾಯಣಸ್ವಾಮಿ ಮನೆಯಲ್ಲಿ ದರೋಡೆ ನಡೆದಿದೆ. ಬರೊಬ್ಬರಿ 1 ಕೆಜಿ ಚಿನ್ನಾಭರಣ ಮತ್ತು 15 ಲಕ್ಷ ಹಾರ್ಡ್ ಕ್ಯಾಶ್ ದೋಚಿಕೊಂಡು ಎಎಸ್ಐ ನಾರಾಯಣಸ್ವಾಮಿ ಮತ್ತು ಆತನ ಮಗನಿಗೆ ಹಲ್ಲೆ ಮಾಡಿ ಕಳ್ಳರು ಎಸ್ಕೇಪ್ ಆದ್ರು. ಈ ವಿಷಯ ತಿಳಿಯುತ್ತಿದ್ದಂತೆ ಇಡೀ ಚಿಕ್ಕಬಳ್ಳಾಪುರ ಪೊಲೀಸ್ ಪಡೆಯೇ ನಾರಾಯಣಸ್ವಾಮಿ ಮನೆಯ ಮುಂದೆ ಬಂದು ನಿಂತಿತ್ತು. ಆ ಕ್ಷಣದಲ್ಲೇ ಧರೋಡೆಕೋರರ ಬೇಟೆ ಶುರುವಾಯ್ತು. ದರೋಡೆಯ ಮಾಡಿದ್ದ ಆರೋಪಿಗಳನ್ನು ಇದೀಗ ಬಂಧಿಸಲಾಗಿದ್ದು, ಆಗಬಹುದಾಗಿದ್ದ ಮುಜುಗರದಿಂದ ಪೊಲೀಸರು ತಪ್ಪಿಸಿಕೊಂಡಿದ್ದಾರೆ.

ಎನ್‌ಐಎ ಹಿಟ್ ಲಿಸ್ಟ್‌ನಲ್ಲಿದ್ದ ಮೋಸ್ಟ್ ವಾಂಟೆಡ್ ಉಗ್ರ ಪಾಕಿಸ್ತಾನದಲ್ಲಿ ಸಾವು

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
Read more