ಎ.ಎಸ್.ಐ ಮನೆಯಲ್ಲಿಯೇ ದರೋಡೆ: ಖತರ್ನಾಕ್ ಕಳ್ಳರು ಸಿಕ್ಕಿದ್ದು ರೋಚಕ

ಎ.ಎಸ್.ಐ ಮನೆಯಲ್ಲಿಯೇ ದರೋಡೆ: ಖತರ್ನಾಕ್ ಕಳ್ಳರು ಸಿಕ್ಕಿದ್ದು ರೋಚಕ

Published : Nov 20, 2022, 04:10 PM ISTUpdated : Nov 20, 2022, 04:11 PM IST

ಚಿಕ್ಕಬಳ್ಳಾಪುರದಲ್ಲಿ ಪೊಲೀಸ್ ಮನೆಯಲ್ಲಿಯೇ ದರೋಡೆ ನಡೆದಿದ್ದು, ಖತರ್ನಾಕ್ ಕಳ್ಳರು ಸಿಕ್ಕಿದ್ದು ರೋಚಕವಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಎಸ್ಐ ನಾರಾಯಣಸ್ವಾಮಿ ಮನೆಯಲ್ಲಿ ದರೋಡೆ ನಡೆದಿದೆ. ಬರೊಬ್ಬರಿ 1 ಕೆಜಿ ಚಿನ್ನಾಭರಣ ಮತ್ತು 15 ಲಕ್ಷ ಹಾರ್ಡ್ ಕ್ಯಾಶ್ ದೋಚಿಕೊಂಡು ಎಎಸ್ಐ ನಾರಾಯಣಸ್ವಾಮಿ ಮತ್ತು ಆತನ ಮಗನಿಗೆ ಹಲ್ಲೆ ಮಾಡಿ ಕಳ್ಳರು ಎಸ್ಕೇಪ್ ಆದ್ರು. ಈ ವಿಷಯ ತಿಳಿಯುತ್ತಿದ್ದಂತೆ ಇಡೀ ಚಿಕ್ಕಬಳ್ಳಾಪುರ ಪೊಲೀಸ್ ಪಡೆಯೇ ನಾರಾಯಣಸ್ವಾಮಿ ಮನೆಯ ಮುಂದೆ ಬಂದು ನಿಂತಿತ್ತು. ಆ ಕ್ಷಣದಲ್ಲೇ ಧರೋಡೆಕೋರರ ಬೇಟೆ ಶುರುವಾಯ್ತು. ದರೋಡೆಯ ಮಾಡಿದ್ದ ಆರೋಪಿಗಳನ್ನು ಇದೀಗ ಬಂಧಿಸಲಾಗಿದ್ದು, ಆಗಬಹುದಾಗಿದ್ದ ಮುಜುಗರದಿಂದ ಪೊಲೀಸರು ತಪ್ಪಿಸಿಕೊಂಡಿದ್ದಾರೆ.

ಎನ್‌ಐಎ ಹಿಟ್ ಲಿಸ್ಟ್‌ನಲ್ಲಿದ್ದ ಮೋಸ್ಟ್ ವಾಂಟೆಡ್ ಉಗ್ರ ಪಾಕಿಸ್ತಾನದಲ್ಲಿ ಸಾವು

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more