ಎ.ಎಸ್.ಐ ಮನೆಯಲ್ಲಿಯೇ ದರೋಡೆ: ಖತರ್ನಾಕ್ ಕಳ್ಳರು ಸಿಕ್ಕಿದ್ದು ರೋಚಕ

ಎ.ಎಸ್.ಐ ಮನೆಯಲ್ಲಿಯೇ ದರೋಡೆ: ಖತರ್ನಾಕ್ ಕಳ್ಳರು ಸಿಕ್ಕಿದ್ದು ರೋಚಕ

Published : Nov 20, 2022, 04:10 PM ISTUpdated : Nov 20, 2022, 04:11 PM IST

ಚಿಕ್ಕಬಳ್ಳಾಪುರದಲ್ಲಿ ಪೊಲೀಸ್ ಮನೆಯಲ್ಲಿಯೇ ದರೋಡೆ ನಡೆದಿದ್ದು, ಖತರ್ನಾಕ್ ಕಳ್ಳರು ಸಿಕ್ಕಿದ್ದು ರೋಚಕವಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಎಸ್ಐ ನಾರಾಯಣಸ್ವಾಮಿ ಮನೆಯಲ್ಲಿ ದರೋಡೆ ನಡೆದಿದೆ. ಬರೊಬ್ಬರಿ 1 ಕೆಜಿ ಚಿನ್ನಾಭರಣ ಮತ್ತು 15 ಲಕ್ಷ ಹಾರ್ಡ್ ಕ್ಯಾಶ್ ದೋಚಿಕೊಂಡು ಎಎಸ್ಐ ನಾರಾಯಣಸ್ವಾಮಿ ಮತ್ತು ಆತನ ಮಗನಿಗೆ ಹಲ್ಲೆ ಮಾಡಿ ಕಳ್ಳರು ಎಸ್ಕೇಪ್ ಆದ್ರು. ಈ ವಿಷಯ ತಿಳಿಯುತ್ತಿದ್ದಂತೆ ಇಡೀ ಚಿಕ್ಕಬಳ್ಳಾಪುರ ಪೊಲೀಸ್ ಪಡೆಯೇ ನಾರಾಯಣಸ್ವಾಮಿ ಮನೆಯ ಮುಂದೆ ಬಂದು ನಿಂತಿತ್ತು. ಆ ಕ್ಷಣದಲ್ಲೇ ಧರೋಡೆಕೋರರ ಬೇಟೆ ಶುರುವಾಯ್ತು. ದರೋಡೆಯ ಮಾಡಿದ್ದ ಆರೋಪಿಗಳನ್ನು ಇದೀಗ ಬಂಧಿಸಲಾಗಿದ್ದು, ಆಗಬಹುದಾಗಿದ್ದ ಮುಜುಗರದಿಂದ ಪೊಲೀಸರು ತಪ್ಪಿಸಿಕೊಂಡಿದ್ದಾರೆ.

ಎನ್‌ಐಎ ಹಿಟ್ ಲಿಸ್ಟ್‌ನಲ್ಲಿದ್ದ ಮೋಸ್ಟ್ ವಾಂಟೆಡ್ ಉಗ್ರ ಪಾಕಿಸ್ತಾನದಲ್ಲಿ ಸಾವು

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more