ಎ.ಎಸ್.ಐ ಮನೆಯಲ್ಲಿಯೇ ದರೋಡೆ: ಖತರ್ನಾಕ್ ಕಳ್ಳರು ಸಿಕ್ಕಿದ್ದು ರೋಚಕ

ಎ.ಎಸ್.ಐ ಮನೆಯಲ್ಲಿಯೇ ದರೋಡೆ: ಖತರ್ನಾಕ್ ಕಳ್ಳರು ಸಿಕ್ಕಿದ್ದು ರೋಚಕ

Published : Nov 20, 2022, 04:10 PM ISTUpdated : Nov 20, 2022, 04:11 PM IST

ಚಿಕ್ಕಬಳ್ಳಾಪುರದಲ್ಲಿ ಪೊಲೀಸ್ ಮನೆಯಲ್ಲಿಯೇ ದರೋಡೆ ನಡೆದಿದ್ದು, ಖತರ್ನಾಕ್ ಕಳ್ಳರು ಸಿಕ್ಕಿದ್ದು ರೋಚಕವಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಎಸ್ಐ ನಾರಾಯಣಸ್ವಾಮಿ ಮನೆಯಲ್ಲಿ ದರೋಡೆ ನಡೆದಿದೆ. ಬರೊಬ್ಬರಿ 1 ಕೆಜಿ ಚಿನ್ನಾಭರಣ ಮತ್ತು 15 ಲಕ್ಷ ಹಾರ್ಡ್ ಕ್ಯಾಶ್ ದೋಚಿಕೊಂಡು ಎಎಸ್ಐ ನಾರಾಯಣಸ್ವಾಮಿ ಮತ್ತು ಆತನ ಮಗನಿಗೆ ಹಲ್ಲೆ ಮಾಡಿ ಕಳ್ಳರು ಎಸ್ಕೇಪ್ ಆದ್ರು. ಈ ವಿಷಯ ತಿಳಿಯುತ್ತಿದ್ದಂತೆ ಇಡೀ ಚಿಕ್ಕಬಳ್ಳಾಪುರ ಪೊಲೀಸ್ ಪಡೆಯೇ ನಾರಾಯಣಸ್ವಾಮಿ ಮನೆಯ ಮುಂದೆ ಬಂದು ನಿಂತಿತ್ತು. ಆ ಕ್ಷಣದಲ್ಲೇ ಧರೋಡೆಕೋರರ ಬೇಟೆ ಶುರುವಾಯ್ತು. ದರೋಡೆಯ ಮಾಡಿದ್ದ ಆರೋಪಿಗಳನ್ನು ಇದೀಗ ಬಂಧಿಸಲಾಗಿದ್ದು, ಆಗಬಹುದಾಗಿದ್ದ ಮುಜುಗರದಿಂದ ಪೊಲೀಸರು ತಪ್ಪಿಸಿಕೊಂಡಿದ್ದಾರೆ.

ಎನ್‌ಐಎ ಹಿಟ್ ಲಿಸ್ಟ್‌ನಲ್ಲಿದ್ದ ಮೋಸ್ಟ್ ವಾಂಟೆಡ್ ಉಗ್ರ ಪಾಕಿಸ್ತಾನದಲ್ಲಿ ಸಾವು

21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more