ಅತಿದೊಡ್ಡ ಅಬಕಾರಿ ದಾಳಿ; ಚಿಕ್ಕಬಳ್ಳಾಪುರದಲ್ಲಿ ಸಿಕ್ಕಿದ ಅಕ್ರಮ ಮದ್ಯ ಖಜಾನೆ

ಅತಿದೊಡ್ಡ ಅಬಕಾರಿ ದಾಳಿ; ಚಿಕ್ಕಬಳ್ಳಾಪುರದಲ್ಲಿ ಸಿಕ್ಕಿದ ಅಕ್ರಮ ಮದ್ಯ ಖಜಾನೆ

Published : Jan 18, 2021, 04:15 PM ISTUpdated : Jan 18, 2021, 04:20 PM IST

ಅಬಕಾರಿ ಪೊಲೀಸರ ಭರ್ಜರಿ ಕಾರ್ಯಾಚರಣೆ/ 10 ಲಕ್ಷ ಹೆಚ್ಚು ಮೌಲ್ಯದ ಅಕ್ರಮ ಮದ್ಯ, ಸ್ಪೀರಿಟ್, ಬ್ಲೆಂಡ್ ವಶಕ್ಕೆ/ ಶಿಡ್ಲಘಟ್ಟ ತಾಲೂಕು ತಾದೂರು ಗ್ರಾಮದ ಬಳಿ ಘಟನೆ./  ಅಕ್ರಮ ಮದ್ಯ  ತಯಾರು ಮಾಡುತ್ತಿದ್ದ ಮಂಜುನಾಥ್ ಬಂಧನ/ ಇತ್ತೀಚಿಗೆ ರಾಜ್ಯದಲ್ಲಿ ಅತಿದೊಡ್ಡ ಅಬಕಾರಿ ದಾಳಿ.

ಚಿಕ್ಕಬಳ್ಳಾಪುರ(ಜ. 18)  ಕ್ಷಿಪ್ರ ಕಾರ್ಯಾಚರಣೆ ನಡೆಸಿ ಅಪಾರ ಪ್ರಮಾಣದ ಅಕ್ರಮ ಮದ್ಯ ದಾಸ್ತಾನು ವಶಕ್ಕೆ ಪಡೆಯಲಾಗಿದೆ.   ಅಬಕಾರಿ ಪೊಲೀಸರ ಭರ್ಜರಿ ಕಾರ್ಯಾಚರಣೆಯಲ್ಲಿ  10 ಲಕ್ಷ ಹೆಚ್ಚು ಮೌಲ್ಯದ ಅಕ್ರಮ ಮದ್ಯ, ಸ್ಪೀರಿಟ್, ಬ್ಲೆಂಡ್ ವಶಕ್ಕ ಪಡೆಯಲಾಗಿದೆ.

ಅಸ್ವಾಭಾವಿಕ ಲೈಂಗಿಕ ಕ್ರಿಯೆಗೆ ಒತ್ತಾಯ ಮಾಡ್ತಿದ್ದ ಯುವತಿ!

ಶಿಡ್ಲಘಟ್ಟ ತಾಲೂಕು ತಾದೂರು ಗ್ರಾಮದ ಬಳಿ ಅಕ್ರಮ ಮದ್ಯ  ತಯಾರು ಮಾಡುತ್ತಿದ್ದ ಮಂಜುನಾಥ್  ಎಂಬಾತನನ್ನು ಬಂಧಿಸಲಾಗಿದೆ. ಇತ್ತೀಚಿಗೆ ರಾಜ್ಯದಲ್ಲಿ ಅತಿದೊಡ್ಡ ಅಬಕಾರಿ ದಾಳಿ ಇದಾಗಿದೆ. ಅಕ್ರಮ ಮದ್ಯ ಮಾಡಲು ಬಳಸುತಿದ್ದ ಸಾಮಾಗ್ರಿಗಳು ಕೂಡ ವಶಕ್ಕೆ ಪಡೆಯಲಾಗಿದೆ  ಅಬಕಾರಿ ಡಿಸಿ ನರೇಂದ್ರ ಕುಮಾರ್ ನೇತೃತ್ವದಲ್ಲಿ ದಾಳಿ ನಡೆದಿದೆ. 

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!