'ಹಣ ಕಳೆದುಕೊಳ್ಳಬೇಡಿ' ಸೈಬರ್ ವಂಚಕರಿಂದ ಬಚಾವಾಗಲು ಸುಲಭ ಸೂತ್ರ!

'ಹಣ ಕಳೆದುಕೊಳ್ಳಬೇಡಿ' ಸೈಬರ್ ವಂಚಕರಿಂದ ಬಚಾವಾಗಲು ಸುಲಭ ಸೂತ್ರ!

Published : Sep 14, 2021, 09:34 PM ISTUpdated : Sep 14, 2021, 09:40 PM IST

* ಪೊಲೀಸರಿಗೆ ದೊಡ್ಡ ತಲೆನೋವಾಆದ ಸೂಬರ್ ಅಪರಾಧ
* ಪೋನ್ ಮಾಡಿ ಹಣ ಹಾಕಿಸಿಕೊಳ್ಳುವ ಖದೀಮರು
* ಚಿಕ್ಕಮಗಳೂರಿನಲ್ಲಿ ಹೆಚ್ಚಿದ ಪ್ರಕರಣ
* ಮೋಸ ಹೋಗುವವರ ಸಹಾಯ ಇಲ್ಲದೆ ಪ್ರಕರಣ ಸಾಧ್ಯವಿಲ್ಲ

ಚಿಕ್ಕಮಗಳೂರು(ಸೆ. 14)  ಸೈಬರ್ ಅಪರಾಧಗಳಿಗೆ ಗಡಿ-ಮಿತಿ ಇಲ್ಲ. ಸೈಬರ್ ಅಪರಾಧ ಇದೀಗ ಜಿಲ್ಲೆಗಳಿಗೂ ಕಾಡುತ್ತಿದೆ. ಪೋನ್ ಎಲ್ಲಿಂದ ಬರುತ್ತದೆ, ಹಣ  ಹಾಕಿಸಿಕೊಳ್ಳುವ ಪೇಕ್ ಖಾತೆ ಯಾವುದು? ಯಾವ ಮಾಹಿತಿಯೂ  ಸಿಗುವುದಿಲ್ಲ.

900 ರೂ. ಖರೀದಿಸಲು ಹೋಗಿ ಲಕ್ಷ ಲಕ್ಷ ಕಳೆದುಕೊಂಡಳು

ಈ ಬಗ್ಗೆ ಚಿಕ್ಕಮಗಳೂರು ಪೊಲೀಸ್ ವರಿಷ್ಠಾಧಿಕಾರಿ ಮಾತನಾಡಿದ್ದಾರೆ. ನಾವು ಬ್ಯಾಂಕ್ ನಿಂದ ಕರೆ ಮಾಡುತ್ತಿದ್ದೇವೆ ಎಂಬ ಮಾತನ್ನು ನಂಬಬೇಡಿ. ಕೋಟಿ ಲಾಟರಿ ಆಸಗೆ ಮರುಳಾಗಿ ಹಣ ಕಳೆದುಕೊಳ್ಳಬೇಡಿ ಎಂದು ತಿಳಿಸಿದ್ದಾರೆ. 

 

 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!