ಮಲಗಿದ್ದ ಮಗು ಮೇಲೆ ಬಿದ್ದ ಕಲ್ಲು, ಕಂದಮ್ಮ ಸಾವು: 2 ಲಕ್ಷ ರೂ.ನೆರವು ನೀಡಿದ ಸಚಿವ ಜಮೀರ್ ಅಹ್ಮದ್

ಮಲಗಿದ್ದ ಮಗು ಮೇಲೆ ಬಿದ್ದ ಕಲ್ಲು, ಕಂದಮ್ಮ ಸಾವು: 2 ಲಕ್ಷ ರೂ.ನೆರವು ನೀಡಿದ ಸಚಿವ ಜಮೀರ್ ಅಹ್ಮದ್

Published : Sep 27, 2023, 11:01 AM IST

ಮನೆ ಮೇಲಿನ ಕಲ್ಲು ಬಿದ್ದು ಮೃತಪಟ್ಟ ಬಾಲಕ ತೇಜಸ್
ಮೃತ ಬಾಲಕನ ಮನೆಗೆ ಸಚಿವ ಜಮೀರ್ ಅಹ್ಮದ್ ಭೇಟಿ 
ಶಾಸಕ ಶ್ರೀನಿವಾಸ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ 

ವಿಜಯನಗರ: ಜಿಲ್ಲೆಯ ರಾಯಪುರದಲ್ಲಿ ಮಲಗಿದ್ದ ಮಗು (Child) ಮೇಲೆಯೇ ಕಲ್ಲು ಬಿದ್ದು ಮೃತಪಟ್ಟಿರುವ(Died) ಘಟನೆ ನಡೆದಿದೆ. ಮನೆಯ ಮೇಲ್ಭಾಗದ ಕಲ್ಲು ಮಗು ತೇಜಸ್‌ ಮೇಲೆ ಬಿದ್ದಿದೆ. ಮೃತ ಬಾಲಕನ ಮನೆಗೆ ಸಚಿವ ಜಮೀರ್ ಅಹ್ಮದ್ (Zameer Ahmed), ಶಾಸಕ ಶ್ರೀನಿವಾಸ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಅಲ್ಲದೇ ಎರಡು ಲಕ್ಷ ರೂಪಾಯಿ ನೆರವು ನೀಡುವ ಭರವಸೆಯನ್ನು ನೀಡಿದರು. ಜೊತೆಗೆ ಸಿಎಂ ಪರಿಹಾರ ನಿಧಿಯಿಂದ ನೆರವು ಕೊಡಿಸುವ ಭರವಸೆಯನ್ನು ನೀಡಿದ್ದಾರೆ. ಹಾಗೂ ಮನೆಯನ್ನು ಕಟ್ಟಿಸಿಕೊಡುವ ಭರವಸೆ ಸಹ ನೀಡಿದ್ದಾರಂತೆ.

ಇದನ್ನೂ ವೀಕ್ಷಿಸಿ:  ಕೋಲಾರಮ್ಮ ಕೆರೆಗೆ ಜಿಲ್ಲಾಡಳಿತದಿಂದ ಆಧುನಿಕ ಸ್ಪರ್ಶ: 600 ಎಕರೆ ಕೆರೆಗೆ ಕೋಟಿ ಕೋಟಿ ವೆಚ್ಚದಲ್ಲಿ ಅಭಿವೃದ್ಧಿ

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!