ಮಲಗಿದ್ದ ಮಗು ಮೇಲೆ ಬಿದ್ದ ಕಲ್ಲು, ಕಂದಮ್ಮ ಸಾವು: 2 ಲಕ್ಷ ರೂ.ನೆರವು ನೀಡಿದ ಸಚಿವ ಜಮೀರ್ ಅಹ್ಮದ್

ಮಲಗಿದ್ದ ಮಗು ಮೇಲೆ ಬಿದ್ದ ಕಲ್ಲು, ಕಂದಮ್ಮ ಸಾವು: 2 ಲಕ್ಷ ರೂ.ನೆರವು ನೀಡಿದ ಸಚಿವ ಜಮೀರ್ ಅಹ್ಮದ್

Published : Sep 27, 2023, 11:01 AM IST

ಮನೆ ಮೇಲಿನ ಕಲ್ಲು ಬಿದ್ದು ಮೃತಪಟ್ಟ ಬಾಲಕ ತೇಜಸ್
ಮೃತ ಬಾಲಕನ ಮನೆಗೆ ಸಚಿವ ಜಮೀರ್ ಅಹ್ಮದ್ ಭೇಟಿ 
ಶಾಸಕ ಶ್ರೀನಿವಾಸ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ 

ವಿಜಯನಗರ: ಜಿಲ್ಲೆಯ ರಾಯಪುರದಲ್ಲಿ ಮಲಗಿದ್ದ ಮಗು (Child) ಮೇಲೆಯೇ ಕಲ್ಲು ಬಿದ್ದು ಮೃತಪಟ್ಟಿರುವ(Died) ಘಟನೆ ನಡೆದಿದೆ. ಮನೆಯ ಮೇಲ್ಭಾಗದ ಕಲ್ಲು ಮಗು ತೇಜಸ್‌ ಮೇಲೆ ಬಿದ್ದಿದೆ. ಮೃತ ಬಾಲಕನ ಮನೆಗೆ ಸಚಿವ ಜಮೀರ್ ಅಹ್ಮದ್ (Zameer Ahmed), ಶಾಸಕ ಶ್ರೀನಿವಾಸ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಅಲ್ಲದೇ ಎರಡು ಲಕ್ಷ ರೂಪಾಯಿ ನೆರವು ನೀಡುವ ಭರವಸೆಯನ್ನು ನೀಡಿದರು. ಜೊತೆಗೆ ಸಿಎಂ ಪರಿಹಾರ ನಿಧಿಯಿಂದ ನೆರವು ಕೊಡಿಸುವ ಭರವಸೆಯನ್ನು ನೀಡಿದ್ದಾರೆ. ಹಾಗೂ ಮನೆಯನ್ನು ಕಟ್ಟಿಸಿಕೊಡುವ ಭರವಸೆ ಸಹ ನೀಡಿದ್ದಾರಂತೆ.

ಇದನ್ನೂ ವೀಕ್ಷಿಸಿ:  ಕೋಲಾರಮ್ಮ ಕೆರೆಗೆ ಜಿಲ್ಲಾಡಳಿತದಿಂದ ಆಧುನಿಕ ಸ್ಪರ್ಶ: 600 ಎಕರೆ ಕೆರೆಗೆ ಕೋಟಿ ಕೋಟಿ ವೆಚ್ಚದಲ್ಲಿ ಅಭಿವೃದ್ಧಿ

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?