ಆಸ್ತಿಯಲ್ಲಿ ಪಾಲು ಕೊಡದ ನಿವೃತ್ತ ಪಿಎಸ್‌ಐ: ತಂದೆಯನ್ನು ಕೊಲೆ ಮಾಡಿಸಿದ ಮಕ್ಕಳು

ಆಸ್ತಿಯಲ್ಲಿ ಪಾಲು ಕೊಡದ ನಿವೃತ್ತ ಪಿಎಸ್‌ಐ: ತಂದೆಯನ್ನು ಕೊಲೆ ಮಾಡಿಸಿದ ಮಕ್ಕಳು

Published : Dec 12, 2022, 05:59 PM IST

ಆಸ್ತಿಯಲ್ಲಿ ಪಾಲು ಕೊಡದ ಅಪ್ಪನ ಹತ್ಯೆಗೆ ಸುಪಾರಿ ಕೊಟ್ಟು ಮಕ್ಕಳೇ ಕೊಲೆ ಮಾಡಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ನಡೆದಿದೆ. 
 

ಆಸ್ತಿ ವಿಚಾರವಾಗಿ ನಿವೃತ್ತ ಪಿಎಸ್‌ಐ ನಾಗೇಂದ್ರಪ್ಪನನ್ನು ಆತನ ಮಕ್ಕಳು ಕೊಲೆ ಮಾಡಿಸಿದ್ದಾರೆ. ನವೆಂಬರ್ 29ರಂದು ನಾಗೇಂದ್ರಪ್ಪ ಶವ ಚರಂಡಿಯಲ್ಲಿ ಸಿಕ್ಕಿತ್ತು. ಮಕ್ಕಳಾದ ಮಂಜುನಾಥ್‌ ಹಾಗೂ ಉಮೇಶ್‌ರಿಂದ ಅಪ್ಪನ ಹತ್ಯೆಗೆ  ಭೋವಿ ಗ್ರಾಮದ ರಿಜ್ವಾನ್‌ ಹಬೀಬುಲ್ಲಾ ಸುಹೇಲ್‌ಗೆ ಐದು ಲಕ್ಷಕ್ಕೆ ಸುಪಾರಿ ಕೊಡಲಾಗಿದೆ. ಎರಡು ವರ್ಷದ ಹಿಂದೆ ನಾಗೇಂದ್ರಪ್ಪ, ವಿಧವೆಯನ್ನು ಮದುವೆಯಾಗಿದ್ದನು. ಆಸ್ತಿ ಪಾಲು ಮಾಡುವಂತೆ ಮಕ್ಕಳು ದುಂಬಾಲು ಬಿದ್ದು, ಅಪ್ಪನ ವಿರುದ್ಧವೇ ಕೋರ್ಟ್‌ನಲ್ಲಿ ಕೇಸ್‌ ಹಾಕಿದ್ದರು.

ದೆಹಲಿ ಏರ್‌ಪೋರ್ಟ್‌ನಲ್ಲಿ ಸಿಕ್ಕಾಪಟ್ಟೆ ಕ್ಯೂ: ದಿಢೀರ್‌ ಭೇಟಿ ಕೊಟ್ಟ ಕೆಂದ್ರ ಸಚಿವ..!

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
Read more